<p>ಬೆಳ್ತಂಗಡಿ ತಾಲ್ಲೂಕಿನ ಕಾಲೇಜು ವಿದ್ಯಾರ್ಥಿ ಮಲೆಕುಡಿಯ ಸಮುದಾಯದ 23 ವರ್ಷದ ವಿಠಲ ಎಂಬ ವಿದ್ಯಾರ್ಥಿಯನ್ನು ಬಂಧಿಸಿದ ಪ್ರಕರಣ ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗುವ ವರ್ತನೆಯಂತಿದೆ. <br /> <br /> ನಕ್ಸಲೀಯರು ಹಿಂಸೆಯ ಹಾದಿ ತೊರೆದು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲೆಂದು ಸರ್ಕಾರ ಕರೆ ನೀಡುತ್ತದೆ. ಮತ್ತೊಂದೆಡೆ ಆದಿವಾಸಿ ಸುಶಿಕ್ಷಿತನಿಗೆ ನಕ್ಸಲೀಯ ಎಂಬ ಹಣೆಪಟ್ಟಿ ಕಟ್ಟುತ್ತದೆ.<br /> <br /> ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದ ವಿಠಲ ಮಲೆಯಕುಡಿಯ ಯುವಕ ಹಾಗೂ ಅವರ ತಂದೆಯನ್ನು ಬಂಧಿಸಿದ ಕ್ರಮ ಸಮರ್ಥನೀಯವಲ್ಲ. ಸರ್ಕಾರ ತಕ್ಷಣವೇ ಇಬ್ಬರನ್ನು ಬಿಡುಗಡೆ ಮಾಡಬೇಕು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳ್ತಂಗಡಿ ತಾಲ್ಲೂಕಿನ ಕಾಲೇಜು ವಿದ್ಯಾರ್ಥಿ ಮಲೆಕುಡಿಯ ಸಮುದಾಯದ 23 ವರ್ಷದ ವಿಠಲ ಎಂಬ ವಿದ್ಯಾರ್ಥಿಯನ್ನು ಬಂಧಿಸಿದ ಪ್ರಕರಣ ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗುವ ವರ್ತನೆಯಂತಿದೆ. <br /> <br /> ನಕ್ಸಲೀಯರು ಹಿಂಸೆಯ ಹಾದಿ ತೊರೆದು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲೆಂದು ಸರ್ಕಾರ ಕರೆ ನೀಡುತ್ತದೆ. ಮತ್ತೊಂದೆಡೆ ಆದಿವಾಸಿ ಸುಶಿಕ್ಷಿತನಿಗೆ ನಕ್ಸಲೀಯ ಎಂಬ ಹಣೆಪಟ್ಟಿ ಕಟ್ಟುತ್ತದೆ.<br /> <br /> ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದ ವಿಠಲ ಮಲೆಯಕುಡಿಯ ಯುವಕ ಹಾಗೂ ಅವರ ತಂದೆಯನ್ನು ಬಂಧಿಸಿದ ಕ್ರಮ ಸಮರ್ಥನೀಯವಲ್ಲ. ಸರ್ಕಾರ ತಕ್ಷಣವೇ ಇಬ್ಬರನ್ನು ಬಿಡುಗಡೆ ಮಾಡಬೇಕು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>