<p><strong>ಮೈಸೂರು</strong>: ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅಲ್ಲ ಅದು ಆಂಟಿ ನ್ಯಾಷನಲ್ ಹಾಗೂ ಯುಪಿಎ ಸರ್ಕಾರದ ಚೇಲಾ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬುಧವಾರ ಸುದ್ದಿಗೋಷ್ಟಿಯಲ್ಲಿ ಕಿಡಿಕಾರಿದರು.<br /> <br /> ಕೂಡಲೇ ದೇಶದ ವಿರುದ್ಧ ಘೋಷಣೆ ಕೂಗಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ದೇಶ ದ್ರೋಹಿ ಎಂಬುದು ಕ್ಯಾನ್ಸರ್ ಇದ್ದಹಾಗೆ. ಈಗ ತುಮಕೂರಿನವರೆಗೂ ಬಂದಿದೆ. ಶೀಘ್ರವೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಮೈಸೂರಿನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ರಾಜೀನಾಮೆ ಹತ್ಯೆಗೆ ಕಾರಣವಾಗಿರುವ ಸಂಘಟನೆಗಳನ್ನು ನಿಷೇಧಿಸಬೇಕು. ಈಚೆಗೆ ನಡೆಯುತ್ತಿರುವ ಹಿಂದೂಗಳ ಹತ್ಯೆ ಇಂತಹ ಸಂಘಟನೆಗಳ ವ್ಯವಸ್ಥಿತ ಪಿತೂರಿ ಎಂದು ಆರೋಪಿಸಿದರು.<br /> <br /> ನಕಲಿ ಗೋ ರಕ್ಷಕರು ಎಂಬ ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಅಸಲು ಗೋರಕ್ಷಕರು ಪ್ರಧಾನಿಯಾಗಿದ್ದರೆ ಕೂಡಲೇ ಗೋಮಾಂಸ ರಫ್ತನ್ನು ನಿಷೇಧಿಸಲು ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅಲ್ಲ ಅದು ಆಂಟಿ ನ್ಯಾಷನಲ್ ಹಾಗೂ ಯುಪಿಎ ಸರ್ಕಾರದ ಚೇಲಾ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬುಧವಾರ ಸುದ್ದಿಗೋಷ್ಟಿಯಲ್ಲಿ ಕಿಡಿಕಾರಿದರು.<br /> <br /> ಕೂಡಲೇ ದೇಶದ ವಿರುದ್ಧ ಘೋಷಣೆ ಕೂಗಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ದೇಶ ದ್ರೋಹಿ ಎಂಬುದು ಕ್ಯಾನ್ಸರ್ ಇದ್ದಹಾಗೆ. ಈಗ ತುಮಕೂರಿನವರೆಗೂ ಬಂದಿದೆ. ಶೀಘ್ರವೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಮೈಸೂರಿನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ರಾಜೀನಾಮೆ ಹತ್ಯೆಗೆ ಕಾರಣವಾಗಿರುವ ಸಂಘಟನೆಗಳನ್ನು ನಿಷೇಧಿಸಬೇಕು. ಈಚೆಗೆ ನಡೆಯುತ್ತಿರುವ ಹಿಂದೂಗಳ ಹತ್ಯೆ ಇಂತಹ ಸಂಘಟನೆಗಳ ವ್ಯವಸ್ಥಿತ ಪಿತೂರಿ ಎಂದು ಆರೋಪಿಸಿದರು.<br /> <br /> ನಕಲಿ ಗೋ ರಕ್ಷಕರು ಎಂಬ ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಅಸಲು ಗೋರಕ್ಷಕರು ಪ್ರಧಾನಿಯಾಗಿದ್ದರೆ ಕೂಡಲೇ ಗೋಮಾಂಸ ರಫ್ತನ್ನು ನಿಷೇಧಿಸಲು ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>