<p><strong>ಇಟಾನಗರ (ಪಿಟಿಐ): </strong>ಅರುಣಾಚಲ ಪ್ರದೇಶ ವಿಧಾನಸಭೆಯನ್ನು ಗುರುವಾರ ತಡರಾತ್ರಿ ವಿಸರ್ಜಿಸಲಾಗಿದೆ.<br /> <br /> ಮುಂದಿನ ತಿಂಗಳು ಲೋಕಸಭೆ ಚುನಾವಣೆಯ ಜೊತೆ ರಾಜ್ಯ ವಿಧಾನಸಭೆಗೂ ಚುನಾವಣೆ ನಡೆಸುವಂತೆ ಸಂಪುಟ ಸಭೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ರಾಜ್ಯಪಾಲ ನಿರ್ಭಯ ಶರ್ಮಾ ಅವರು ಈ ಕ್ರಮ ಕೈಗೊಂಡಿದ್ದಾರೆ.<br /> <br /> ಏಪ್ರಿಲ್ ೯ರಂದು ಇಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಚುನಾವಣಾ ವೆಚ್ಚ ಕಡಿಮೆ ಮಾಡುವ ಸಲುವಾಗಿ ಆಗಲೇ ವಿಧಾನಸಭೆಗೂ ಚುನಾವಣೆ ನಡೆಸಲು ಸಂಪುಟ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಟಾನಗರ (ಪಿಟಿಐ): </strong>ಅರುಣಾಚಲ ಪ್ರದೇಶ ವಿಧಾನಸಭೆಯನ್ನು ಗುರುವಾರ ತಡರಾತ್ರಿ ವಿಸರ್ಜಿಸಲಾಗಿದೆ.<br /> <br /> ಮುಂದಿನ ತಿಂಗಳು ಲೋಕಸಭೆ ಚುನಾವಣೆಯ ಜೊತೆ ರಾಜ್ಯ ವಿಧಾನಸಭೆಗೂ ಚುನಾವಣೆ ನಡೆಸುವಂತೆ ಸಂಪುಟ ಸಭೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ರಾಜ್ಯಪಾಲ ನಿರ್ಭಯ ಶರ್ಮಾ ಅವರು ಈ ಕ್ರಮ ಕೈಗೊಂಡಿದ್ದಾರೆ.<br /> <br /> ಏಪ್ರಿಲ್ ೯ರಂದು ಇಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಚುನಾವಣಾ ವೆಚ್ಚ ಕಡಿಮೆ ಮಾಡುವ ಸಲುವಾಗಿ ಆಗಲೇ ವಿಧಾನಸಭೆಗೂ ಚುನಾವಣೆ ನಡೆಸಲು ಸಂಪುಟ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>