<p>ಮುಂಬೈ(ಪಿಟಿಐ): ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ(ಎನ್ಎಸ್ಇ) ಮೊದಲ ವ್ಯವಸ್ಥಾಪಕ ನಿರ್ದೇಶಕ- ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿದ್ದ ಆರ್.ಎ.ಪಾಟೀಲ್(74) ಶ್ವಾಸಕೋಶ ಕ್ಯಾನ್ಸರ್ನಿಂದಾಗಿ ಗುರುವಾರ ನಿಧನರಾದರು.<br /> <br /> ಪಾಟೀಲ್, ಪಾರದರ್ಶಕತೆ ಮತ್ತು ತಂತ್ರಜ್ಞಾನದ ಸಮರ್ಪಕ ಬಳಕೆ ಮೂಲಕ ಷೇರು ವಿನಿಮಯ ಕೇಂದ್ರ ಹಾಗೂ ಭಾರತೀಯ ಷೇರು ಮಾರುಕಟ್ಟೆಗೆ ಹೊಸ ರೂಪ ನೀಡಿದ್ದರು ಎಂದು ಎನ್ಎಸ್ಇ ತನ್ನ ವೆಬ್ಸೈಟ್ನಲ್ಲಿ ನೆನಪಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ(ಪಿಟಿಐ): ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ(ಎನ್ಎಸ್ಇ) ಮೊದಲ ವ್ಯವಸ್ಥಾಪಕ ನಿರ್ದೇಶಕ- ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿದ್ದ ಆರ್.ಎ.ಪಾಟೀಲ್(74) ಶ್ವಾಸಕೋಶ ಕ್ಯಾನ್ಸರ್ನಿಂದಾಗಿ ಗುರುವಾರ ನಿಧನರಾದರು.<br /> <br /> ಪಾಟೀಲ್, ಪಾರದರ್ಶಕತೆ ಮತ್ತು ತಂತ್ರಜ್ಞಾನದ ಸಮರ್ಪಕ ಬಳಕೆ ಮೂಲಕ ಷೇರು ವಿನಿಮಯ ಕೇಂದ್ರ ಹಾಗೂ ಭಾರತೀಯ ಷೇರು ಮಾರುಕಟ್ಟೆಗೆ ಹೊಸ ರೂಪ ನೀಡಿದ್ದರು ಎಂದು ಎನ್ಎಸ್ಇ ತನ್ನ ವೆಬ್ಸೈಟ್ನಲ್ಲಿ ನೆನಪಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>