<p>ಚೆನ್ನೈ (ಐಎಎನ್ಎಸ್): ಇತ್ತೀಚೆಗಷ್ಟೇ ಪಕ್ಷದಿಂದ ಅಮಾನತು ಮಾಡಲಾದ ನಾಯಕ ಎಂ.ಕೆ.ಅಳಗಿರಿ ಅವರಿಂದ ದೂರವಿರುವಂತೆ ಪಕ್ಷದ ಸದಸ್ಯರಿಗೆ ಡಿಎಂಕೆ ಸೂಚಿಸಿದೆ.<br /> <br /> ‘ಅಳಗಿರಿ ಅವರ ಜತೆ ಸಂಪರ್ಕ ಹೊಂದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಪಕ್ಷ ಹೇಳಿದೆ.<br /> ‘ಅಳಗಿರಿ ಅವರು ತಮ್ಮ ಬೆಂಬಲಿಗರ ಜತೆ ಅಕಾರಣವಾಗಿ ಸಭೆ ಸೇರಿ ಪಕ್ಷದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಅನ್ಬಳಗನ್ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ (ಐಎಎನ್ಎಸ್): ಇತ್ತೀಚೆಗಷ್ಟೇ ಪಕ್ಷದಿಂದ ಅಮಾನತು ಮಾಡಲಾದ ನಾಯಕ ಎಂ.ಕೆ.ಅಳಗಿರಿ ಅವರಿಂದ ದೂರವಿರುವಂತೆ ಪಕ್ಷದ ಸದಸ್ಯರಿಗೆ ಡಿಎಂಕೆ ಸೂಚಿಸಿದೆ.<br /> <br /> ‘ಅಳಗಿರಿ ಅವರ ಜತೆ ಸಂಪರ್ಕ ಹೊಂದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಪಕ್ಷ ಹೇಳಿದೆ.<br /> ‘ಅಳಗಿರಿ ಅವರು ತಮ್ಮ ಬೆಂಬಲಿಗರ ಜತೆ ಅಕಾರಣವಾಗಿ ಸಭೆ ಸೇರಿ ಪಕ್ಷದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಅನ್ಬಳಗನ್ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>