<p>ನವದೆಹಲಿ: ಆಯುರ್ವೇದ, ಸಿದ್ಧ ಹಾಗೂ ಯುನಾನಿ ಪದ್ಧತಿಗೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಮಂಡಳಿಯ ಚುನಾಯಿತ ಪದಾಧಿಕಾರಿಗಳು ಐದು ವರ್ಷಗಳ ತಮ್ಮ ಸೇವಾವಧಿ ಮುಗಿದ ಮೂರು ತಿಂಗಳ ನಂತರವೂ ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.<br /> <br /> ಮಂಡಳಿ ಪದಾಧಿಕಾರಿಗಳ ಆಯ್ಕೆಗೆ ಸರ್ಕಾರವು ದೀರ್ಘ ಕಾಲದಿಂದಲೂ ಚುನಾವಣೆ ನಡೆಸಿಲ್ಲ ಎಂದು ಆರೋಪಿಸಿ ಕೆ.ಬಿ.ನಾಗೂರು ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ ಅವರನ್ನು ಒಳಗೊಂಡ ಪೀಠವು ಹೀಗೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಆಯುರ್ವೇದ, ಸಿದ್ಧ ಹಾಗೂ ಯುನಾನಿ ಪದ್ಧತಿಗೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಮಂಡಳಿಯ ಚುನಾಯಿತ ಪದಾಧಿಕಾರಿಗಳು ಐದು ವರ್ಷಗಳ ತಮ್ಮ ಸೇವಾವಧಿ ಮುಗಿದ ಮೂರು ತಿಂಗಳ ನಂತರವೂ ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.<br /> <br /> ಮಂಡಳಿ ಪದಾಧಿಕಾರಿಗಳ ಆಯ್ಕೆಗೆ ಸರ್ಕಾರವು ದೀರ್ಘ ಕಾಲದಿಂದಲೂ ಚುನಾವಣೆ ನಡೆಸಿಲ್ಲ ಎಂದು ಆರೋಪಿಸಿ ಕೆ.ಬಿ.ನಾಗೂರು ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ ಅವರನ್ನು ಒಳಗೊಂಡ ಪೀಠವು ಹೀಗೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>