<p>ಸಂಚಾರಿ ದಟ್ಟಣೆ ತಪ್ಪಿಸುವ ಉದ್ದೇಶದಿಂದ ಹೊಸಕೋಟೆ ಮುಖ್ಯ ಬಸ್ ನಿಲ್ದಾಣವನ್ನು ಚನ್ನಬೈರೇಗೌಡ ಕ್ರೀಡಾಂಗಣದ ಬಳಿಗೆ ಬದಲಾಯಿಸಿ ತಿಂಗಳುಗಳೇ ಕಳೆದಿದೆ. ಆದರೆ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲೇ ಬಸ್ ನಿಲ್ದಾಣವನ್ನು ಮಾಡಿರುವ ಕಾರಣ ರಸ್ತೆ ಮಧ್ಯೆ ಬಸ್ಗಳು ನಿಲ್ಲುತ್ತವೆ.<br /> <br /> ಜೊತೆಗೆ ನೂರು ಮೀಟರ್ ದೂರದಲ್ಲೇ ಪೊಲೀಸ್ ಠಾಣೆ ಇದ್ದು, ಅಪಘಾತಕ್ಕೊಳಗಾದ ವಾಹನಗಳನ್ನು ರಸ್ತೆ ಮೇಲೆ ನಿಲ್ಲಿಸಲಾಗಿದೆ. ಇದರಿಂದಾಗಿ ರಸ್ತೆ ದಾಟುವವರಿಗೆ ತುಂಬಾ ತೊಂದರೆಯಾಗಿದೆ. ಸಂಬಂಧಪಟ್ಟವರು ಈ ಕೂಡಲೇ ಈ ಸಮಸ್ಯೆ ನಿವಾರಿಸಬೇಕಾಗಿ ವಿನಂತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಚಾರಿ ದಟ್ಟಣೆ ತಪ್ಪಿಸುವ ಉದ್ದೇಶದಿಂದ ಹೊಸಕೋಟೆ ಮುಖ್ಯ ಬಸ್ ನಿಲ್ದಾಣವನ್ನು ಚನ್ನಬೈರೇಗೌಡ ಕ್ರೀಡಾಂಗಣದ ಬಳಿಗೆ ಬದಲಾಯಿಸಿ ತಿಂಗಳುಗಳೇ ಕಳೆದಿದೆ. ಆದರೆ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲೇ ಬಸ್ ನಿಲ್ದಾಣವನ್ನು ಮಾಡಿರುವ ಕಾರಣ ರಸ್ತೆ ಮಧ್ಯೆ ಬಸ್ಗಳು ನಿಲ್ಲುತ್ತವೆ.<br /> <br /> ಜೊತೆಗೆ ನೂರು ಮೀಟರ್ ದೂರದಲ್ಲೇ ಪೊಲೀಸ್ ಠಾಣೆ ಇದ್ದು, ಅಪಘಾತಕ್ಕೊಳಗಾದ ವಾಹನಗಳನ್ನು ರಸ್ತೆ ಮೇಲೆ ನಿಲ್ಲಿಸಲಾಗಿದೆ. ಇದರಿಂದಾಗಿ ರಸ್ತೆ ದಾಟುವವರಿಗೆ ತುಂಬಾ ತೊಂದರೆಯಾಗಿದೆ. ಸಂಬಂಧಪಟ್ಟವರು ಈ ಕೂಡಲೇ ಈ ಸಮಸ್ಯೆ ನಿವಾರಿಸಬೇಕಾಗಿ ವಿನಂತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>