<p>ನಾಗಮಂಗಲ: ತಾಲ್ಲೂಕಿನ ಆದಿಚುಂಚಗಿರಿ ಸಂಸ್ಥಾನ ಮಠದ ವಾರ್ಷಿಕ ~ಚುಂಚ ಶ್ರೀ~ ಪ್ರಶಸ್ತಿಗಾಗಿ ಪ್ರಸಕ್ತ ಸಾಲಿಗೆ ವಿವಿಧ ಕ್ಷೇತ್ರಗಳ ಐವರು ಸಾಧಕರನ್ನು ಆಯ್ಕೆ ಮಾಡಿದ್ದು, ಸೆ. 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.<br /> <br /> ಪಿ.ಚೌದ್ರಿ ಶಂಕರ್ (ತುಮಕೂರು), ಜಿ.ಎಲ್.ಮುದ್ದೇಗೌಡ (ಹಾಸನ), ಡಾ.ಜೆ.ಪಿ.ಕೃಷ್ಣೇಗೌಡ (ಚಿಕ್ಕಮಗಳೂರು), ಸುಬ್ಬಣ್ಣ (ಬೆಂಗಳೂರು), ಎಂ.ಶ್ರೀನಿವಾಸ್ (ಶಿವಮೊಗ್ಗ) ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಮಠದ ಕಿರಿಯ ಸ್ವಾಮೀಜಿ ನಿಚ್ಚಲಾನಂದನಾಥ ತಿಳಿಸಿದರು.<br /> <br /> ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಸ್ ಸಂಸ್ಥೆಯ ನಿರ್ದೇಶಕ ಅಶೋಕ್ ಖೇಣಿ ಅವರಿಗೆ ~ಧರ್ಮ ರತ್ನಾಕರ ಪ್ರಶಸ್ತಿ~ ನೀಡಿ ಗೌರವಿಸಲಾಗುತ್ತದೆ. <br /> <br /> ಶ್ರೀ ಕ್ಷೇತ್ರದಲ್ಲಿ ಸೆ. 23 ರಿಂದ 25ರವರೆಗೆ ನಡೆಯುವ ಮಠದ ಪೀಠಾಧ್ಯಕ್ಷರಾದ ಬಾಲಗಂಗಾಧರನಾಥ ಸ್ವಾಮೀಜಿ ಅವರ 38ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಮಂಗಲ: ತಾಲ್ಲೂಕಿನ ಆದಿಚುಂಚಗಿರಿ ಸಂಸ್ಥಾನ ಮಠದ ವಾರ್ಷಿಕ ~ಚುಂಚ ಶ್ರೀ~ ಪ್ರಶಸ್ತಿಗಾಗಿ ಪ್ರಸಕ್ತ ಸಾಲಿಗೆ ವಿವಿಧ ಕ್ಷೇತ್ರಗಳ ಐವರು ಸಾಧಕರನ್ನು ಆಯ್ಕೆ ಮಾಡಿದ್ದು, ಸೆ. 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.<br /> <br /> ಪಿ.ಚೌದ್ರಿ ಶಂಕರ್ (ತುಮಕೂರು), ಜಿ.ಎಲ್.ಮುದ್ದೇಗೌಡ (ಹಾಸನ), ಡಾ.ಜೆ.ಪಿ.ಕೃಷ್ಣೇಗೌಡ (ಚಿಕ್ಕಮಗಳೂರು), ಸುಬ್ಬಣ್ಣ (ಬೆಂಗಳೂರು), ಎಂ.ಶ್ರೀನಿವಾಸ್ (ಶಿವಮೊಗ್ಗ) ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಮಠದ ಕಿರಿಯ ಸ್ವಾಮೀಜಿ ನಿಚ್ಚಲಾನಂದನಾಥ ತಿಳಿಸಿದರು.<br /> <br /> ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಸ್ ಸಂಸ್ಥೆಯ ನಿರ್ದೇಶಕ ಅಶೋಕ್ ಖೇಣಿ ಅವರಿಗೆ ~ಧರ್ಮ ರತ್ನಾಕರ ಪ್ರಶಸ್ತಿ~ ನೀಡಿ ಗೌರವಿಸಲಾಗುತ್ತದೆ. <br /> <br /> ಶ್ರೀ ಕ್ಷೇತ್ರದಲ್ಲಿ ಸೆ. 23 ರಿಂದ 25ರವರೆಗೆ ನಡೆಯುವ ಮಠದ ಪೀಠಾಧ್ಯಕ್ಷರಾದ ಬಾಲಗಂಗಾಧರನಾಥ ಸ್ವಾಮೀಜಿ ಅವರ 38ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>