<p><strong><span style="font-size: medium">ಕಾಕಿನಾಡ (ಎಪಿ/ಪಿಟಿಐ): </span></strong><span style="font-size: medium">ಇಲ್ಲಿನ ಪೂರ್ವ ಗೋಧಾವರಿ ಜಿಲ್ಲೆಯ ವಾಲವಲ್ಲೂರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಕಾರಿನಲ್ಲಿ ಚಲಿಸುತ್ತಿದ್ದ ನಾಲ್ವರಿಂದ ರೂ. 2.92 ಕೋಟಿ ಹಣವನ್ನು ವಶಪಡಿಸಿಕೊಂಡು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </span></p>.<p dir="ltr"><span style="font-size: medium">ಎಂದಿನಂತೆ ಪೊಲೀಸರು ಈ ಭಾಗದಲ್ಲಿ ವಾಹನಗಳ ತಪಾಸಣೆ ನಡೆಸುವ ಕಾರ್ಯದಲ್ಲಿದ್ದರು. ಇವರ ಕಾರನ್ನು ತಪಾಸಣೆ ನಡೆಸಿದಾಗ ಒಟ್ಟು ರೂ. 2.92ಕೋಟಿ ಹಣ ಕಾರಿನಲ್ಲಿ ದೊರೆತಿದೆ. ಹಣವನ್ನು ವಶಪಡಿಸಿಕೊಂಡು ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇವರು ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದರು. <br /> <br /> ಭೂಮಿಯನ್ನು ಮಾರಾಟ ಮಾಡಿದರಿಂದ ಬಂದ ಹಣ ಇದಾಗಿದೆ ಎಂದು ಬಂಧಿತರು ಹೇಳಿಕೆಯನ್ನು ನೀಡಿದ್ದಾರೆ. ಆದರೆ, ಈ ಹೇಳಿಕೆ ನಂಬಲರ್ಹವಾಗಿಲ್ಲ. ಹೆಚ್ಚಿನ ವಿಚಾರಣೆಗೆ ಅವರನ್ನು ಒಳಪಡಿಸಲಾಗಿದೆ ಎಂದಿದ್ದಾರೆ.</span> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong><span style="font-size: medium">ಕಾಕಿನಾಡ (ಎಪಿ/ಪಿಟಿಐ): </span></strong><span style="font-size: medium">ಇಲ್ಲಿನ ಪೂರ್ವ ಗೋಧಾವರಿ ಜಿಲ್ಲೆಯ ವಾಲವಲ್ಲೂರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಕಾರಿನಲ್ಲಿ ಚಲಿಸುತ್ತಿದ್ದ ನಾಲ್ವರಿಂದ ರೂ. 2.92 ಕೋಟಿ ಹಣವನ್ನು ವಶಪಡಿಸಿಕೊಂಡು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </span></p>.<p dir="ltr"><span style="font-size: medium">ಎಂದಿನಂತೆ ಪೊಲೀಸರು ಈ ಭಾಗದಲ್ಲಿ ವಾಹನಗಳ ತಪಾಸಣೆ ನಡೆಸುವ ಕಾರ್ಯದಲ್ಲಿದ್ದರು. ಇವರ ಕಾರನ್ನು ತಪಾಸಣೆ ನಡೆಸಿದಾಗ ಒಟ್ಟು ರೂ. 2.92ಕೋಟಿ ಹಣ ಕಾರಿನಲ್ಲಿ ದೊರೆತಿದೆ. ಹಣವನ್ನು ವಶಪಡಿಸಿಕೊಂಡು ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇವರು ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದರು. <br /> <br /> ಭೂಮಿಯನ್ನು ಮಾರಾಟ ಮಾಡಿದರಿಂದ ಬಂದ ಹಣ ಇದಾಗಿದೆ ಎಂದು ಬಂಧಿತರು ಹೇಳಿಕೆಯನ್ನು ನೀಡಿದ್ದಾರೆ. ಆದರೆ, ಈ ಹೇಳಿಕೆ ನಂಬಲರ್ಹವಾಗಿಲ್ಲ. ಹೆಚ್ಚಿನ ವಿಚಾರಣೆಗೆ ಅವರನ್ನು ಒಳಪಡಿಸಲಾಗಿದೆ ಎಂದಿದ್ದಾರೆ.</span> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>