<p><strong>ಮುಂಬೈ (ಐಎಎನ್ಎಸ್):</strong> ಆದರ್ಶ ವಸತಿ ಹಗರಣ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ವಿಚಾರಣೆಗಾಗಿ ಇಬ್ಬರು ಹಿರಿಯ ಅಧಿಕಾರಿಗಳನ್ನು ಮಂಗಳವಾರ ವಶಕ್ಕೆ ತೆಗೆದುಕೊಂಡಿದೆ.</p>.<p>`ಮಹಾನಗರ ಪಾಲಿಕೆಯ ಮಾಜಿ ಆಯುಕ್ತ ಜೈರಾಜ್ ಪಾಠಕ್ ಮತ್ತು ನಿವೃತ್ತ ಮಾಹಿತಿ ಆಯುಕ್ತ ರಾಮಾನಂದ್ ತಿವಾರಿ ಅವರನ್ನು ವಿಚಾರಣೆಗೆ ಗುರಿ ಪಡಿಸಲಾಗಿದೆ~ ಎಂದು ಸಿಬಿಐ ಮೂಲಗಳು ಹೇಳಿವೆ. ಈ ಸಮುಚ್ಚಯದಲ್ಲಿ ಪಾಠಕ್ ಅವರ ಮಗನಿಗೆ ಫ್ಲಾಟ್ವೊಂದನ್ನು ಮಂಜೂರು ಮಾಡಲಾಗಿದೆ. ತಿವಾರಿ ಅವರ ಪುತ್ರನಿಗೂ ಇಲ್ಲಿ ಫ್ಲಾಟ್ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಐಎಎನ್ಎಸ್):</strong> ಆದರ್ಶ ವಸತಿ ಹಗರಣ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ವಿಚಾರಣೆಗಾಗಿ ಇಬ್ಬರು ಹಿರಿಯ ಅಧಿಕಾರಿಗಳನ್ನು ಮಂಗಳವಾರ ವಶಕ್ಕೆ ತೆಗೆದುಕೊಂಡಿದೆ.</p>.<p>`ಮಹಾನಗರ ಪಾಲಿಕೆಯ ಮಾಜಿ ಆಯುಕ್ತ ಜೈರಾಜ್ ಪಾಠಕ್ ಮತ್ತು ನಿವೃತ್ತ ಮಾಹಿತಿ ಆಯುಕ್ತ ರಾಮಾನಂದ್ ತಿವಾರಿ ಅವರನ್ನು ವಿಚಾರಣೆಗೆ ಗುರಿ ಪಡಿಸಲಾಗಿದೆ~ ಎಂದು ಸಿಬಿಐ ಮೂಲಗಳು ಹೇಳಿವೆ. ಈ ಸಮುಚ್ಚಯದಲ್ಲಿ ಪಾಠಕ್ ಅವರ ಮಗನಿಗೆ ಫ್ಲಾಟ್ವೊಂದನ್ನು ಮಂಜೂರು ಮಾಡಲಾಗಿದೆ. ತಿವಾರಿ ಅವರ ಪುತ್ರನಿಗೂ ಇಲ್ಲಿ ಫ್ಲಾಟ್ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>