<p><strong>ನವದೆಹಲಿ (ಪಿಟಿಐ):</strong> ‘ಆಮ್ ಆದ್ಮಿ’ ಪಕ್ಷಕ್ಕೆ (ಎಎಪಿ) ನವದೆಹಲಿಯಲ್ಲಿ ಸರ್ಕಾರ ರಚಿಸಲು ಇನ್ನು ಕೆಲವು ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವ ಸುಶೀಲ್ಕುಮಾರ್ ಶಿಂಧೆ ಹೇಳಿದ್ದಾರೆ. ಅತಂತ್ರ ವಿಧಾನಸಭೆಯಿಂದಾಗಿ ನವದೆಹಲಿಯಲ್ಲಿ ರಾಜಕೀಯ ಅನಿಶ್ಚಿತತೆ ತಲೆದೋರಿದೆ.<br /> ಸರ್ಕಾರ ರಚನೆಗೆ ಎಎಪಿ ಎಷ್ಟು ದಿನಗಳ ಅವಕಾಶ ಕೋರಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರನ್ನು ಕೇಳಲಾಗಿದೆ ಎಂದು ಶಿಂಧೆ ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ‘ಆಮ್ ಆದ್ಮಿ’ ಪಕ್ಷಕ್ಕೆ (ಎಎಪಿ) ನವದೆಹಲಿಯಲ್ಲಿ ಸರ್ಕಾರ ರಚಿಸಲು ಇನ್ನು ಕೆಲವು ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವ ಸುಶೀಲ್ಕುಮಾರ್ ಶಿಂಧೆ ಹೇಳಿದ್ದಾರೆ. ಅತಂತ್ರ ವಿಧಾನಸಭೆಯಿಂದಾಗಿ ನವದೆಹಲಿಯಲ್ಲಿ ರಾಜಕೀಯ ಅನಿಶ್ಚಿತತೆ ತಲೆದೋರಿದೆ.<br /> ಸರ್ಕಾರ ರಚನೆಗೆ ಎಎಪಿ ಎಷ್ಟು ದಿನಗಳ ಅವಕಾಶ ಕೋರಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರನ್ನು ಕೇಳಲಾಗಿದೆ ಎಂದು ಶಿಂಧೆ ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>