<p><strong>ನವದೆಹಲಿ (ಪಿಟಿಐ):</strong> ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಕಿಂಗ್ಫಿಷರ್ ವಿಮಾನಯಾನ ಕಂಪೆನಿ ಮತ್ತು ಇತರ ವಿಮಾನಯಾನ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆ ಸಚಿವ ಅಜಿತ್ ಸಿಂಗ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ.</p>.<p>ಪ್ರಧಾನಿ ಅವರೊಂದಿಗೆ ನಡೆದ ಚರ್ಚೆಯ ವಿವರವನ್ನು ತಿಳಿಸಲು ನಿರಾಕರಿಸಿದ ಅಜಿತ್ ಸಿಂಗ್, `ನಾವು ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಿದ್ದೇವೆ~ ಎಂದಷ್ಟೇ ಸುದ್ದಿಗಾರರಿಗೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಕಿಂಗ್ಫಿಷರ್ ವಿಮಾನಯಾನ ಕಂಪೆನಿ ಮತ್ತು ಇತರ ವಿಮಾನಯಾನ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆ ಸಚಿವ ಅಜಿತ್ ಸಿಂಗ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ.</p>.<p>ಪ್ರಧಾನಿ ಅವರೊಂದಿಗೆ ನಡೆದ ಚರ್ಚೆಯ ವಿವರವನ್ನು ತಿಳಿಸಲು ನಿರಾಕರಿಸಿದ ಅಜಿತ್ ಸಿಂಗ್, `ನಾವು ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಿದ್ದೇವೆ~ ಎಂದಷ್ಟೇ ಸುದ್ದಿಗಾರರಿಗೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>