<p><strong>ಅರಸೀಕೆರೆ:</strong> ತಾಲ್ಲೂಕಿನ ಜೆಸಿಪುರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಶ್ರೀಧರ್ ಮತ್ತು ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆಯನ್ನು ವಿರೋಧಿಸಿ ಅವರನ್ನು ಆಸ್ಪತ್ರೆಯೊಳಗೆ ಕೂಡಿಹಾಕಿ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆದಿದೆ.<br /> </p>.<p>ಗ್ರಾಮದ ಸತೀಶ್ರಾವ್ ಅವರ ಮಗುವಿನ ಮಂಗಳವಾರ ಕಿವಿಗೆ ಪೆಟ್ಟು ಬಿದ್ದಿತ್ತು. ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋದಾಗ ವೈದ್ಯರು ಚಿಕಿತ್ಸೆ ನೀಡಲು ನಿರ್ಲಕ್ಷ್ಯ ತೋರಿದರು ಎನ್ನಲಾಗಿದೆ. ನಂತರ ಮಗುವನ್ನು ಅರಸೀಕೆರೆ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆ ಗ್ರಾಮಸ್ಥರು ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಹರಿಹಾಯಲು ಕಾರಣವಾಗಿದೆ.<br /> </p>.<p>ಆಕ್ರೋಶಗೊಂಡ ಗ್ರಾಮಸ್ಥರು ಬುಧವಾರ ಆಸ್ಪತ್ರೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭದಲ್ಲಿ ಕೆಲ ಉದ್ರಿಕ್ತರು ಆಸ್ಪತ್ರೆ ಬಾಗಿಲು, ಕಿಟಕಿ ಗಾಜಗಳಿಗೆ ಹಾನಿ ಮಾಡಿದ್ದಾರೆ. ತಾಲ್ಲೂಕು ಹಸಿರು ಸೇನೆ ಅಧ್ಯಕ್ಷ ಮೇಳೇನಹಳ್ಳಿ ನಾಗರಾಜು, ಮುಖಂಡರಾದ ಶಂಭುಲಿಂಗಪ್ಪ, ಈಶ್ವರಪ್ಪ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ತಾಲ್ಲೂಕಿನ ಜೆಸಿಪುರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಶ್ರೀಧರ್ ಮತ್ತು ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆಯನ್ನು ವಿರೋಧಿಸಿ ಅವರನ್ನು ಆಸ್ಪತ್ರೆಯೊಳಗೆ ಕೂಡಿಹಾಕಿ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆದಿದೆ.<br /> </p>.<p>ಗ್ರಾಮದ ಸತೀಶ್ರಾವ್ ಅವರ ಮಗುವಿನ ಮಂಗಳವಾರ ಕಿವಿಗೆ ಪೆಟ್ಟು ಬಿದ್ದಿತ್ತು. ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋದಾಗ ವೈದ್ಯರು ಚಿಕಿತ್ಸೆ ನೀಡಲು ನಿರ್ಲಕ್ಷ್ಯ ತೋರಿದರು ಎನ್ನಲಾಗಿದೆ. ನಂತರ ಮಗುವನ್ನು ಅರಸೀಕೆರೆ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆ ಗ್ರಾಮಸ್ಥರು ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಹರಿಹಾಯಲು ಕಾರಣವಾಗಿದೆ.<br /> </p>.<p>ಆಕ್ರೋಶಗೊಂಡ ಗ್ರಾಮಸ್ಥರು ಬುಧವಾರ ಆಸ್ಪತ್ರೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭದಲ್ಲಿ ಕೆಲ ಉದ್ರಿಕ್ತರು ಆಸ್ಪತ್ರೆ ಬಾಗಿಲು, ಕಿಟಕಿ ಗಾಜಗಳಿಗೆ ಹಾನಿ ಮಾಡಿದ್ದಾರೆ. ತಾಲ್ಲೂಕು ಹಸಿರು ಸೇನೆ ಅಧ್ಯಕ್ಷ ಮೇಳೇನಹಳ್ಳಿ ನಾಗರಾಜು, ಮುಖಂಡರಾದ ಶಂಭುಲಿಂಗಪ್ಪ, ಈಶ್ವರಪ್ಪ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>