<p>ಪಂಚಾಮೃತ ಸುಗಮ ಸಂಗೀತ ಅಕಾಡೆಮಿಯು ದೊಡ್ಡಬೊಮ್ಮಸಂದ್ರದಲ್ಲಿ ಇತ್ತೀಚೆಗೆ `ಇಂಚರ-23' ವಾದ್ಯ ಸಂಗೀತ ಕಾರ್ಯಕ್ರಮ ಆಯೋಜಿಸಿತ್ತು.<br /> <br /> ಪ್ರಣವ್ದತ್ ಅವರು ರಿದಂಪ್ಯಾಡ್ ನುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೊದಲಿಗೆ `ವಾತಾಪಿ ಗಣಪತಿಂ ಭಜೆ' ಭಕ್ತಿ ಗೀತೆಯನ್ನು ಆಯ್ದುಕೊಂಡರು. `ಭಾಗ್ಯದಾ ಲಕ್ಷ್ಮೀ ಬಾರಮ್ಮ' ಗೀತೆಯೊಂದಿಗೆ ಮುಕ್ತಾಯ ಮಾಡಿದರು. ಅಭಿಜಿತ್ (ಹಾರ್ಮೋನಿಯಂ), ಗುರುನಂದನರಾವ್ (ತಬಲಾ) ವಾದ್ಯ ಸಹಕಾರ ನಿಡಿದರು.<br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ಉದ್ಯೋಗಿ ಬಿ.ಎಸ್. ವಿಜಯಕುಮಾರ್ ಅವರು `ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವಲ್ಲಿ ಪೋಷಕರ ಪಾತ್ರ ಹಾಗೂ ಸಹಕಾರ ಅಗತ್ಯ'ಎಂದು ಅಭಿಪ್ರಾಯಪಟ್ಟರು. <br /> <br /> ವಿಶೇಷ ಲಯವಾದ್ಯಗಾರ ರವಿ, ಪ್ರತಿಮಾ ರವಿ, ಕವಿ ವಿ.ಮಲ್ಲಿಕಾರ್ಜುನಯ್ಯ, ಸಂಸ್ಥೆ ಸಂಸ್ಥಾಪಕಿ ಗಾಯತ್ರಿ ಕೇಶವ್ ಮತ್ತಿತರರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಂಚಾಮೃತ ಸುಗಮ ಸಂಗೀತ ಅಕಾಡೆಮಿಯು ದೊಡ್ಡಬೊಮ್ಮಸಂದ್ರದಲ್ಲಿ ಇತ್ತೀಚೆಗೆ `ಇಂಚರ-23' ವಾದ್ಯ ಸಂಗೀತ ಕಾರ್ಯಕ್ರಮ ಆಯೋಜಿಸಿತ್ತು.<br /> <br /> ಪ್ರಣವ್ದತ್ ಅವರು ರಿದಂಪ್ಯಾಡ್ ನುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೊದಲಿಗೆ `ವಾತಾಪಿ ಗಣಪತಿಂ ಭಜೆ' ಭಕ್ತಿ ಗೀತೆಯನ್ನು ಆಯ್ದುಕೊಂಡರು. `ಭಾಗ್ಯದಾ ಲಕ್ಷ್ಮೀ ಬಾರಮ್ಮ' ಗೀತೆಯೊಂದಿಗೆ ಮುಕ್ತಾಯ ಮಾಡಿದರು. ಅಭಿಜಿತ್ (ಹಾರ್ಮೋನಿಯಂ), ಗುರುನಂದನರಾವ್ (ತಬಲಾ) ವಾದ್ಯ ಸಹಕಾರ ನಿಡಿದರು.<br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ಉದ್ಯೋಗಿ ಬಿ.ಎಸ್. ವಿಜಯಕುಮಾರ್ ಅವರು `ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವಲ್ಲಿ ಪೋಷಕರ ಪಾತ್ರ ಹಾಗೂ ಸಹಕಾರ ಅಗತ್ಯ'ಎಂದು ಅಭಿಪ್ರಾಯಪಟ್ಟರು. <br /> <br /> ವಿಶೇಷ ಲಯವಾದ್ಯಗಾರ ರವಿ, ಪ್ರತಿಮಾ ರವಿ, ಕವಿ ವಿ.ಮಲ್ಲಿಕಾರ್ಜುನಯ್ಯ, ಸಂಸ್ಥೆ ಸಂಸ್ಥಾಪಕಿ ಗಾಯತ್ರಿ ಕೇಶವ್ ಮತ್ತಿತರರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>