<p>ವಿಜಾಪುರ: ಇಂಡಿ ತಾಲ್ಲೂಕು ಶಿರಾಡೋಣ ಗ್ರಾಮದ ತೋಟದಲ್ಲಿ ಶುಕ್ರವಾರ ಸಿಡಿಲು ಬಡಿದು ಯುವಕನೊಬ್ಬ ಸಾವಿಗೀಡಾಗಿದ್ದಾನೆ. <br /> <br /> ಮೃತನನ್ನು ಸಿದ್ಧರಾಮ ಶರಣಪ್ಪ ಹತ್ತರಕಿ (24) ಎಂದು ಗುರುತಿಸಲಾಗಿದೆ ಎಂದು ಇಂಡಿ ಡಿವೈಎಸ್ಪಿ ಎಂ.ಮುತ್ತುರಾಜ್ ತಿಳಿಸಿದ್ದಾರೆ. ಸಿದ್ಧರಾಮನ ಮದುವೆ ಇದೇ 25ರಂದು ನಿಗದಿಯಾಗಿತ್ತು.<br /> <br /> ವಿಜಾಪುರ ನಗರವೂ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗಿದೆ.<br /> <br /> ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿಯೂ ತುಂತುರು ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಸುತ್ತಮುತ್ತ ತುಂತುರು ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಾಪುರ: ಇಂಡಿ ತಾಲ್ಲೂಕು ಶಿರಾಡೋಣ ಗ್ರಾಮದ ತೋಟದಲ್ಲಿ ಶುಕ್ರವಾರ ಸಿಡಿಲು ಬಡಿದು ಯುವಕನೊಬ್ಬ ಸಾವಿಗೀಡಾಗಿದ್ದಾನೆ. <br /> <br /> ಮೃತನನ್ನು ಸಿದ್ಧರಾಮ ಶರಣಪ್ಪ ಹತ್ತರಕಿ (24) ಎಂದು ಗುರುತಿಸಲಾಗಿದೆ ಎಂದು ಇಂಡಿ ಡಿವೈಎಸ್ಪಿ ಎಂ.ಮುತ್ತುರಾಜ್ ತಿಳಿಸಿದ್ದಾರೆ. ಸಿದ್ಧರಾಮನ ಮದುವೆ ಇದೇ 25ರಂದು ನಿಗದಿಯಾಗಿತ್ತು.<br /> <br /> ವಿಜಾಪುರ ನಗರವೂ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗಿದೆ.<br /> <br /> ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿಯೂ ತುಂತುರು ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಸುತ್ತಮುತ್ತ ತುಂತುರು ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>