<p><strong>ಬೆಂಗಳೂರು</strong>: ಬಿಜೆಪಿ ಯುವ ಮೋರ್ಚಾ ‘ಭಾರತಕ್ಕಾಗಿ ನಡಿಗೆ’ ಕಾರ್ಯಕ್ರಮವನ್ನು ಭಾನುವಾರ ನಗರದಲ್ಲಿ ಆಯೋಜಿಸಿದೆ.<br /> <br /> ಅಂದು ಬೆಳಿಗ್ಗೆ 7ಕ್ಕೆ ಬಸವೇಶ್ವರ ನಗರದ ಅಂಬೇಡ್ಕರ್ ಮೈದಾನದಿಂದ ಹೊರಡುವ ನಡಿಗೆ ಕಾರ್ಯಕ್ರಮ ತಿಮ್ಮಯ್ಯ ರಸ್ತೆ ಮೂಲಕ ಶಂಕರಮಠದ ಬಳಿ ಇರುವ ವಿವೇಕಾನಂದ ಆಟದ ಮೈದಾನದಲ್ಲಿ ಅಂತ್ಯವಾಗಲಿದೆ.<br /> <br /> ಬೆಂಗಳೂರು ದಕ್ಷಿಣದ ಅಭ್ಯರ್ಥಿ ಅನಂತಕುಮಾರ್, ಬೆಂಗಳೂರು ಕೇಂದ್ರ ಅಭ್ಯರ್ಥಿ ಪಿ.ಸಿ.ಮೋಹನ್, ಬೆಂಗಳೂರು ಉತ್ತರದ ಅಭ್ಯರ್ಥಿ ಡಿ.ವಿ. ಸದಾನಂದಗೌಡ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಜೆಪಿ ಯುವ ಮೋರ್ಚಾ ‘ಭಾರತಕ್ಕಾಗಿ ನಡಿಗೆ’ ಕಾರ್ಯಕ್ರಮವನ್ನು ಭಾನುವಾರ ನಗರದಲ್ಲಿ ಆಯೋಜಿಸಿದೆ.<br /> <br /> ಅಂದು ಬೆಳಿಗ್ಗೆ 7ಕ್ಕೆ ಬಸವೇಶ್ವರ ನಗರದ ಅಂಬೇಡ್ಕರ್ ಮೈದಾನದಿಂದ ಹೊರಡುವ ನಡಿಗೆ ಕಾರ್ಯಕ್ರಮ ತಿಮ್ಮಯ್ಯ ರಸ್ತೆ ಮೂಲಕ ಶಂಕರಮಠದ ಬಳಿ ಇರುವ ವಿವೇಕಾನಂದ ಆಟದ ಮೈದಾನದಲ್ಲಿ ಅಂತ್ಯವಾಗಲಿದೆ.<br /> <br /> ಬೆಂಗಳೂರು ದಕ್ಷಿಣದ ಅಭ್ಯರ್ಥಿ ಅನಂತಕುಮಾರ್, ಬೆಂಗಳೂರು ಕೇಂದ್ರ ಅಭ್ಯರ್ಥಿ ಪಿ.ಸಿ.ಮೋಹನ್, ಬೆಂಗಳೂರು ಉತ್ತರದ ಅಭ್ಯರ್ಥಿ ಡಿ.ವಿ. ಸದಾನಂದಗೌಡ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>