<p><strong>ಗುಲ್ಬರ್ಗ: </strong>ಹೈದರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಜ. 24ರಂದು ಹೈ.ಕ. ಪ್ರದೇಶದಲ್ಲಿ ಬಂದ್ಗೆ ಕರೆ ನೀಡಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ತಿಳಿಸಿದ್ದಾರೆ.<br /> <br /> ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬಂದ್ ನಡೆಯಲಿದೆ. ಹೋರಾಟಗಾರರು ಆಸ್ಪತ್ರೆ, ಔಷಧ ಅಂಗಡಿ , ಅಂಬುಲನ್ಸ್ ಮತ್ತಿತರ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸದೆ ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಲ್ಬರ್ಗ: </strong>ಹೈದರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಜ. 24ರಂದು ಹೈ.ಕ. ಪ್ರದೇಶದಲ್ಲಿ ಬಂದ್ಗೆ ಕರೆ ನೀಡಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ತಿಳಿಸಿದ್ದಾರೆ.<br /> <br /> ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬಂದ್ ನಡೆಯಲಿದೆ. ಹೋರಾಟಗಾರರು ಆಸ್ಪತ್ರೆ, ಔಷಧ ಅಂಗಡಿ , ಅಂಬುಲನ್ಸ್ ಮತ್ತಿತರ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸದೆ ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>