<p><strong>ಬೆಂಗಳೂರು:</strong> ಕರ್ನಾಟಕದ ಮನೀಷ್ ಪಾಂಡೆ ಹಾಗೂ ಸಿ.ಗೌತಮ್ ಅವರು ರಣಜಿ ಚಾಂಪಿಯನ್ ರಾಜಸ್ತಾನ ಎದುರು ಅ. 1ರಿಂದ 5ರವರೆಗೆ ಜೈಪುರದಲ್ಲಿ ನಡೆಯಲಿರುವ ಇರಾನಿ ಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಇತರೆ ತಂಡವನ್ನು ಪ್ರತಿನಿಧಿಸಲಿದ್ದಾರೆ. <br /> <br /> ಭಾರತ ಇತರೆ ತಂಡ ಇಂತಿದೆ: ಪಾರ್ಥಿವ್ ಪಟೇಲ್ (ನಾಯಕ/ವಿಕೆಟ್ ಕೀಪರ್), ಶಿಖರ್ ಧವನ್, ಅಭಿನವ್ ಮುಕುಂದ್, ಆಜಿಂಕ್ಯ ರಹಾನೆ, ಮನೀಷ್ ಪಾಂಡೆ, ರವೀಂದ್ರ ಜಡೇಜಾ, ಮಂದೀಪ್ ಸಿಂಗ್, ಪ್ರಗ್ಯಾನ್ ಓಜಾ, ರಾಹುಲ್ ಶರ್ಮ, ಉಮೇಶ್ ಯಾದವ್, ವರುಣ್ ಆ್ಯರೋನ್, ಪ್ರಶಾಂತ್ ಪರಮೇಶ್ವರನ್, ಪವನ್ ಸುಯಾಲ್, ಜಲಜ್ ಸಕ್ಸೇನಾ ಹಾಗೂ ಸಿ.ಗೌತಮ್.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದ ಮನೀಷ್ ಪಾಂಡೆ ಹಾಗೂ ಸಿ.ಗೌತಮ್ ಅವರು ರಣಜಿ ಚಾಂಪಿಯನ್ ರಾಜಸ್ತಾನ ಎದುರು ಅ. 1ರಿಂದ 5ರವರೆಗೆ ಜೈಪುರದಲ್ಲಿ ನಡೆಯಲಿರುವ ಇರಾನಿ ಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಇತರೆ ತಂಡವನ್ನು ಪ್ರತಿನಿಧಿಸಲಿದ್ದಾರೆ. <br /> <br /> ಭಾರತ ಇತರೆ ತಂಡ ಇಂತಿದೆ: ಪಾರ್ಥಿವ್ ಪಟೇಲ್ (ನಾಯಕ/ವಿಕೆಟ್ ಕೀಪರ್), ಶಿಖರ್ ಧವನ್, ಅಭಿನವ್ ಮುಕುಂದ್, ಆಜಿಂಕ್ಯ ರಹಾನೆ, ಮನೀಷ್ ಪಾಂಡೆ, ರವೀಂದ್ರ ಜಡೇಜಾ, ಮಂದೀಪ್ ಸಿಂಗ್, ಪ್ರಗ್ಯಾನ್ ಓಜಾ, ರಾಹುಲ್ ಶರ್ಮ, ಉಮೇಶ್ ಯಾದವ್, ವರುಣ್ ಆ್ಯರೋನ್, ಪ್ರಶಾಂತ್ ಪರಮೇಶ್ವರನ್, ಪವನ್ ಸುಯಾಲ್, ಜಲಜ್ ಸಕ್ಸೇನಾ ಹಾಗೂ ಸಿ.ಗೌತಮ್.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>