<p><strong>ಹರಪನಹಳ್ಳಿ (ದಾವಣಗೆರೆ ಜಿಲ್ಲೆ</strong>): ದೇವರ ದರ್ಶನಕ್ಕೆ ಆಗಮಿಸಿದ್ದ ಒಂದೇ ಕುಟುಂಬದ ಮೂವರು ಸಹೋದರರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನೀರುಪಾಲಾದ ದುರ್ಘಟನೆ ತಾಲ್ಲೂಕಿನ ನಂದ್ಯಾಲ ಗ್ರಾಮದ ಸಮೀಪ ಭಾನುವಾರ ನಡೆದಿದೆ.<br /> <br /> ದಾವಣಗೆರೆ ಮುಸ್ತಫಾ ನಗರದ ನಿವಾಸಿ ರಿಯಾಜ್ ಅಹಮದ್ ಅವರ ಪುತ್ರರಾದ ಸಲ್ಮಾನ್ (20), ಸುಲ್ತಾನ್ (19) ಹಾಗೂ ಮಸ್ತಾನ್ (18) ನದಿ ಪಾಲಾದವರು. ತಾಲ್ಲೂಕಿನ ಕುಂಚೂರು ಗ್ರಾಮದ ಅಲ್ಲಾಸ್ವಾಮಿ ದೇವರ ದರ್ಶನಕ್ಕೆ ರಿಯಾಜ್ ಅಹಮದ್ ಕುಟುಂಬ ಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ (ದಾವಣಗೆರೆ ಜಿಲ್ಲೆ</strong>): ದೇವರ ದರ್ಶನಕ್ಕೆ ಆಗಮಿಸಿದ್ದ ಒಂದೇ ಕುಟುಂಬದ ಮೂವರು ಸಹೋದರರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನೀರುಪಾಲಾದ ದುರ್ಘಟನೆ ತಾಲ್ಲೂಕಿನ ನಂದ್ಯಾಲ ಗ್ರಾಮದ ಸಮೀಪ ಭಾನುವಾರ ನಡೆದಿದೆ.<br /> <br /> ದಾವಣಗೆರೆ ಮುಸ್ತಫಾ ನಗರದ ನಿವಾಸಿ ರಿಯಾಜ್ ಅಹಮದ್ ಅವರ ಪುತ್ರರಾದ ಸಲ್ಮಾನ್ (20), ಸುಲ್ತಾನ್ (19) ಹಾಗೂ ಮಸ್ತಾನ್ (18) ನದಿ ಪಾಲಾದವರು. ತಾಲ್ಲೂಕಿನ ಕುಂಚೂರು ಗ್ರಾಮದ ಅಲ್ಲಾಸ್ವಾಮಿ ದೇವರ ದರ್ಶನಕ್ಕೆ ರಿಯಾಜ್ ಅಹಮದ್ ಕುಟುಂಬ ಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>