<p><strong>ಮಂಡ್ಯ: </strong>ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಅಂಗವಾಗಿ ಇಲ್ಲಿನ ಕರ್ನಾಟಕ ಸಂಘವು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ `ಕುವೆಂಪು ಅವರ ವೈಚಾರಿಕ ನಿಲುವುಗಳು~ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.<br /> <br /> ರೂ. 5 ಸಾವಿರ (ಪ್ರಥಮ), ರೂ. 3 ಸಾವಿರ (ದ್ವಿತೀಯ) ಹಾಗೂ ರೂ. 2 ಸಾವಿರ (ತೃತೀಯ) ಬಹುಮಾನದ ಜತೆಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಕುವೆಂಪು ಅವರ ಜನ್ಮ ದಿನ ಡಿ. 29ರಂದು ಬಹುಮಾನ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> ಸ್ವತಃ 15ರಿಂದ 20ಪುಟಗಳಲ್ಲಿ ಪ್ರಬಂಧ ಬರೆದಿರಬೇಕು. ಪ್ರಬಂಧವನ್ನು ಕಾಲೇಜಿನ ಪ್ರಾಂಶುಪಾಲರು ಅಥವಾ ಕೇಂದ್ರದ ನಿರ್ದೇಶಕರಿಂದ ದೃಢೀಕರಿಸಿ ಡಿ.5 ರೊಳಗೆ ಅಧ್ಯಕ್ಷರು, ಕರ್ನಾಟಕ ಸಂಘ, ಗುರುಭವನ ಹಿಂಭಾಗ, ಆರ್.ಪಿ. ರಸ್ತೆ, ಮಂಡ್ಯ-571401 ಇಲ್ಲಿಗೆ ಕಳುಹಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಅಂಗವಾಗಿ ಇಲ್ಲಿನ ಕರ್ನಾಟಕ ಸಂಘವು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ `ಕುವೆಂಪು ಅವರ ವೈಚಾರಿಕ ನಿಲುವುಗಳು~ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.<br /> <br /> ರೂ. 5 ಸಾವಿರ (ಪ್ರಥಮ), ರೂ. 3 ಸಾವಿರ (ದ್ವಿತೀಯ) ಹಾಗೂ ರೂ. 2 ಸಾವಿರ (ತೃತೀಯ) ಬಹುಮಾನದ ಜತೆಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಕುವೆಂಪು ಅವರ ಜನ್ಮ ದಿನ ಡಿ. 29ರಂದು ಬಹುಮಾನ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> ಸ್ವತಃ 15ರಿಂದ 20ಪುಟಗಳಲ್ಲಿ ಪ್ರಬಂಧ ಬರೆದಿರಬೇಕು. ಪ್ರಬಂಧವನ್ನು ಕಾಲೇಜಿನ ಪ್ರಾಂಶುಪಾಲರು ಅಥವಾ ಕೇಂದ್ರದ ನಿರ್ದೇಶಕರಿಂದ ದೃಢೀಕರಿಸಿ ಡಿ.5 ರೊಳಗೆ ಅಧ್ಯಕ್ಷರು, ಕರ್ನಾಟಕ ಸಂಘ, ಗುರುಭವನ ಹಿಂಭಾಗ, ಆರ್.ಪಿ. ರಸ್ತೆ, ಮಂಡ್ಯ-571401 ಇಲ್ಲಿಗೆ ಕಳುಹಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>