<p><strong>`ಮುಂಜಾನೆ~</strong><br /> ಎಸ್. ಭಾಗ್ಯವತಿ ಮತ್ತು ಎಸ್. ನಾರಾಯಣ್ ನಿರ್ಮಿಸಿರುವ `ಮುಂಜಾನೆ~ ಚಿತ್ರಕ್ಕೆ ಎಸ್. ನಾರಾಯಣ್ ನಿರ್ದೇಶನ, ಸಂಗೀತ, ಸಾಹಿತ್ಯ, ಕತೆ, ಚಿತ್ರಕತೆ ಹಾಗೂ ಸಂಭಾಷಣೆಯನ್ನು ಒದಗಿಸಿದ್ದಾರೆ.<br /> <br /> `ಚೆಲುವಿನ ಚಿತ್ತಾರ~, `ಶೈಲೂ~ ನಂತರ ಮತ್ತೆ ~ಮುಂಜಾನೆ~ ಚಿತ್ರದಲ್ಲಿ ಎಸ್. ನಾರಾಯಣ್ ಹಾಗೂ ಗಣೇಶ್ ಒಂದಾಗಿದ್ದಾರೆ. ಈ ಚಿತ್ರದಲ್ಲಿ ಪ್ರೇಮ, ಪ್ರೀತಿ ಅಲ್ಲದೇ ಒಂದು ಕುಟುಂಬದಲ್ಲಿ ಹೇಗೆ ಒಬ್ಬರಿಗೊಬ್ಬರು ತ್ಯಾಗವನ್ನು ಮಾಡುತ್ತಾ ಹೋಗುತ್ತಾರೆ ಎಂಬುದನ್ನು ಚಿತ್ರಿಸಲಾಗಿದೆ ಎಂದು ತಂಡ ಹೇಳಿಕೊಂಡಿದೆ.<br /> <br /> ಚಿತ್ರದ ನಾಯಕಿ ಮಂಜರಿ ಫಡ್ನಿಸ್. ಈಗಾಗಲೇ ಹಿಂದಿ, ತೆಲುಗು ಹಾಗೂ ಕನ್ನಡದ `ದಿಲ್ ಖುಷ್~ ಚಿತ್ರದಲ್ಲಿ ನಟಿಸಿದ್ದಾರೆ. ಮಾಳವಿಕ ಅವಿನಾಶ್ ಹಾಗೂ ಜಿ. ರಾಜಗೋಪಾಲ್ ಜೋಷಿ ಮುಖ್ಯ ಪಾತ್ರಗಳಲ್ಲಿದ್ದಾರೆ.</p>.<p><strong>`ಸಂಕ್ರಾಂತಿ~</strong><br /> ಆರ್.ಎಸ್. ಗೌಡ ನಿರ್ಮಾಣದ ಮುಸ್ಸಂಜೆ ಮಹೇಶ್ ನಿರ್ದೇಶನದ `ಸಂಕ್ರಾಂತಿ~ಯ ನಾಯಕ ನಟ ಜಗ್ಗೇಶ್ ಪುತ್ರ ಗುರುರಾಜ್. ನಾಯಕಿ ರೂಪಶ್ರಿ. ಡಾ. ಕೆ.ಎಸ್. ಅಶ್ವತ್ಥ್ ಅವರ ಮೊಮ್ಮಗ ಸ್ಕಂದ ಈ ಚಿತ್ರದಿಂದ ಪರಿಚಯವಾಗುತ್ತಿದ್ದಾರೆ. ಬಿ.ಎ. ಮಧು ಸಂಭಾಷಣೆ ಇರುವ ಈ ಚಿತ್ರದಲ್ಲಿ ತಾಯಿ ಮಗನ ಬಾಂಧವ್ಯದ ಕುರಿತು ಪ್ರಸ್ತಾಪವಿದೆ. <br /> <br /> ಉಳಿದಂತೆ ಮಾಸ್ಟರ್ ಹಿರಣ್ಣಯ್ಯ, ತುಳಸಿ ಶಿವಮಣಿ ಹಾಗೂ ಇನ್ನಿತರರು ತಾರಾಗಣದಲ್ಲಿದ್ದಾರೆ. ವಿ. ಶ್ರಿಧರ್ ಸಂಭ್ರಮ್ ಸಂಗೀತ, ಸಿನಿಟೆಕ್ ಸೂರಿ ಛಾಯಾಗ್ರಹಣ, ಜಾನಿ ಹರ್ಷ ಸಂಕಲನ, ಕೌರವ ವೆಂಕಟೇಶ್ ಸಾಹಸ ಚಿತ್ರಕ್ಕಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>`ಮುಂಜಾನೆ~</strong><br /> ಎಸ್. ಭಾಗ್ಯವತಿ ಮತ್ತು ಎಸ್. ನಾರಾಯಣ್ ನಿರ್ಮಿಸಿರುವ `ಮುಂಜಾನೆ~ ಚಿತ್ರಕ್ಕೆ ಎಸ್. ನಾರಾಯಣ್ ನಿರ್ದೇಶನ, ಸಂಗೀತ, ಸಾಹಿತ್ಯ, ಕತೆ, ಚಿತ್ರಕತೆ ಹಾಗೂ ಸಂಭಾಷಣೆಯನ್ನು ಒದಗಿಸಿದ್ದಾರೆ.<br /> <br /> `ಚೆಲುವಿನ ಚಿತ್ತಾರ~, `ಶೈಲೂ~ ನಂತರ ಮತ್ತೆ ~ಮುಂಜಾನೆ~ ಚಿತ್ರದಲ್ಲಿ ಎಸ್. ನಾರಾಯಣ್ ಹಾಗೂ ಗಣೇಶ್ ಒಂದಾಗಿದ್ದಾರೆ. ಈ ಚಿತ್ರದಲ್ಲಿ ಪ್ರೇಮ, ಪ್ರೀತಿ ಅಲ್ಲದೇ ಒಂದು ಕುಟುಂಬದಲ್ಲಿ ಹೇಗೆ ಒಬ್ಬರಿಗೊಬ್ಬರು ತ್ಯಾಗವನ್ನು ಮಾಡುತ್ತಾ ಹೋಗುತ್ತಾರೆ ಎಂಬುದನ್ನು ಚಿತ್ರಿಸಲಾಗಿದೆ ಎಂದು ತಂಡ ಹೇಳಿಕೊಂಡಿದೆ.<br /> <br /> ಚಿತ್ರದ ನಾಯಕಿ ಮಂಜರಿ ಫಡ್ನಿಸ್. ಈಗಾಗಲೇ ಹಿಂದಿ, ತೆಲುಗು ಹಾಗೂ ಕನ್ನಡದ `ದಿಲ್ ಖುಷ್~ ಚಿತ್ರದಲ್ಲಿ ನಟಿಸಿದ್ದಾರೆ. ಮಾಳವಿಕ ಅವಿನಾಶ್ ಹಾಗೂ ಜಿ. ರಾಜಗೋಪಾಲ್ ಜೋಷಿ ಮುಖ್ಯ ಪಾತ್ರಗಳಲ್ಲಿದ್ದಾರೆ.</p>.<p><strong>`ಸಂಕ್ರಾಂತಿ~</strong><br /> ಆರ್.ಎಸ್. ಗೌಡ ನಿರ್ಮಾಣದ ಮುಸ್ಸಂಜೆ ಮಹೇಶ್ ನಿರ್ದೇಶನದ `ಸಂಕ್ರಾಂತಿ~ಯ ನಾಯಕ ನಟ ಜಗ್ಗೇಶ್ ಪುತ್ರ ಗುರುರಾಜ್. ನಾಯಕಿ ರೂಪಶ್ರಿ. ಡಾ. ಕೆ.ಎಸ್. ಅಶ್ವತ್ಥ್ ಅವರ ಮೊಮ್ಮಗ ಸ್ಕಂದ ಈ ಚಿತ್ರದಿಂದ ಪರಿಚಯವಾಗುತ್ತಿದ್ದಾರೆ. ಬಿ.ಎ. ಮಧು ಸಂಭಾಷಣೆ ಇರುವ ಈ ಚಿತ್ರದಲ್ಲಿ ತಾಯಿ ಮಗನ ಬಾಂಧವ್ಯದ ಕುರಿತು ಪ್ರಸ್ತಾಪವಿದೆ. <br /> <br /> ಉಳಿದಂತೆ ಮಾಸ್ಟರ್ ಹಿರಣ್ಣಯ್ಯ, ತುಳಸಿ ಶಿವಮಣಿ ಹಾಗೂ ಇನ್ನಿತರರು ತಾರಾಗಣದಲ್ಲಿದ್ದಾರೆ. ವಿ. ಶ್ರಿಧರ್ ಸಂಭ್ರಮ್ ಸಂಗೀತ, ಸಿನಿಟೆಕ್ ಸೂರಿ ಛಾಯಾಗ್ರಹಣ, ಜಾನಿ ಹರ್ಷ ಸಂಕಲನ, ಕೌರವ ವೆಂಕಟೇಶ್ ಸಾಹಸ ಚಿತ್ರಕ್ಕಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>