<p><strong>ಬೆಂಗಳೂರು (ಐಎಎನ್ಎಸ್):</strong> ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ರಾಜೀನಾಮೆಯಿಂದ ತೆರವಾದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ-ಚುನಾವಣೆಗೆ ಮತದಾನವು ಭಾನುವಾರ ಶಾಂತಿಯುತವಾಗಿ ಮುಕ್ತಾಯ ಕಂಡಿದೆ.</p>.<p>ಶೇ. 60 ರಷ್ಟು ಮತದಾನವಾಗಿದ್ದು, ಎಲ್ಲೆಡೆ ಶಾಂತಿಯುತವಾಗಿತ್ತೆಂದು ಪ್ರಾಥಮಿಕ ವರದಿಗಳು ತಿಳಿಸಿವೆ</p>.<p>ಆರಂಭದಲ್ಲಿ ಬೆಳಿಗ್ಗೆ ಮತದಾನ ಅತ್ಯಂತ ನೀರಸವಾಗಿತ್ತೆಂದು ವರದಿಗಳು ತಿಳಿಸಿದರೂ ಮಧ್ಯಾಹ್ನದ ಬಿಸಿಲು ಏರುತ್ತಿದ್ದಂತೆ ಕ್ರಮೇಣ ಚುರುಕುಗೊಂಡಿತು. ಮಧ್ಯಾಹ್ನದ ನಂತರವಂತೂ ಮತದಾನ ವೇಗ ಪಡೆದು ಅಂತಿಮವಾಗಿ ಸಂಜೆ ಹೊತ್ತಿಗೆ ಶೇ.60 ರಷ್ಟು ಮತದಾನವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಐಎಎನ್ಎಸ್):</strong> ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ರಾಜೀನಾಮೆಯಿಂದ ತೆರವಾದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ-ಚುನಾವಣೆಗೆ ಮತದಾನವು ಭಾನುವಾರ ಶಾಂತಿಯುತವಾಗಿ ಮುಕ್ತಾಯ ಕಂಡಿದೆ.</p>.<p>ಶೇ. 60 ರಷ್ಟು ಮತದಾನವಾಗಿದ್ದು, ಎಲ್ಲೆಡೆ ಶಾಂತಿಯುತವಾಗಿತ್ತೆಂದು ಪ್ರಾಥಮಿಕ ವರದಿಗಳು ತಿಳಿಸಿವೆ</p>.<p>ಆರಂಭದಲ್ಲಿ ಬೆಳಿಗ್ಗೆ ಮತದಾನ ಅತ್ಯಂತ ನೀರಸವಾಗಿತ್ತೆಂದು ವರದಿಗಳು ತಿಳಿಸಿದರೂ ಮಧ್ಯಾಹ್ನದ ಬಿಸಿಲು ಏರುತ್ತಿದ್ದಂತೆ ಕ್ರಮೇಣ ಚುರುಕುಗೊಂಡಿತು. ಮಧ್ಯಾಹ್ನದ ನಂತರವಂತೂ ಮತದಾನ ವೇಗ ಪಡೆದು ಅಂತಿಮವಾಗಿ ಸಂಜೆ ಹೊತ್ತಿಗೆ ಶೇ.60 ರಷ್ಟು ಮತದಾನವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>