<p><strong>ನವದೆಹಲಿ(ಐಎಎನ್ಎಸ್): </strong>‘ಆಮ್ ಆದ್ಮಿ’ ಪಕ್ಷದ (ಎಎಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ವಕೀಲ ಅಶೋಕ್ ಅಗರವಾಲ್್ ಪಕ್ಷದಲ್ಲಿನ ಹುದ್ದೆ ಹಾಗೂ ಪಕ್ಷಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಆಮ್ ಆದ್ಮಿ ಖಾಸಗಿ ಕಂಪೆನಿಯ ರೀತಿ ಕಾರ್ಯನಿರ್ವಹಿಸುತ್ತದೆ ಎಂಬ ಕಾರಣ ನೀಡಿ ಅಗರವಾಲ್ ಪಕ್ಷ ತ್ಯಜಿಸಿದ್ದಾರೆ.<br /> <br /> ಪಕ್ಷದೊಂದಿಗೆ 2012 ರಿಂದ ಗುರುತಿಸಿಕೊಂಡಿದ್ದ ಇವರು, ಸಮಾಜದ ಕೊನೆಯ ಪ್ರಜೆಗೂ ಲಾಭವಾಗಬೇಕು ಎಂಬ ತತ್ವ ಸಿದ್ಧಾಂತಗಳನ್ನು ಮೆಚ್ಚಿಕೊಂಡಿದ್ದರು. ಇತ್ತೀಚೆಗೆ ಪಕ್ಷ ಜನರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಇದು ಜನರಲ್ಲಿ ಅನು ಮಾನ ಹುಟ್ಟಿಸಿದೆ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಐಎಎನ್ಎಸ್): </strong>‘ಆಮ್ ಆದ್ಮಿ’ ಪಕ್ಷದ (ಎಎಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ವಕೀಲ ಅಶೋಕ್ ಅಗರವಾಲ್್ ಪಕ್ಷದಲ್ಲಿನ ಹುದ್ದೆ ಹಾಗೂ ಪಕ್ಷಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಆಮ್ ಆದ್ಮಿ ಖಾಸಗಿ ಕಂಪೆನಿಯ ರೀತಿ ಕಾರ್ಯನಿರ್ವಹಿಸುತ್ತದೆ ಎಂಬ ಕಾರಣ ನೀಡಿ ಅಗರವಾಲ್ ಪಕ್ಷ ತ್ಯಜಿಸಿದ್ದಾರೆ.<br /> <br /> ಪಕ್ಷದೊಂದಿಗೆ 2012 ರಿಂದ ಗುರುತಿಸಿಕೊಂಡಿದ್ದ ಇವರು, ಸಮಾಜದ ಕೊನೆಯ ಪ್ರಜೆಗೂ ಲಾಭವಾಗಬೇಕು ಎಂಬ ತತ್ವ ಸಿದ್ಧಾಂತಗಳನ್ನು ಮೆಚ್ಚಿಕೊಂಡಿದ್ದರು. ಇತ್ತೀಚೆಗೆ ಪಕ್ಷ ಜನರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಇದು ಜನರಲ್ಲಿ ಅನು ಮಾನ ಹುಟ್ಟಿಸಿದೆ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>