<p><strong>ಪಟ್ನಾ (ಪಿಟಿಐ): </strong>ಬಿಹಾರ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಮತ್ತು ಎಐಸಿಸಿ ಸದಸ್ಯ ಚೌಧರಿ ಮೆಹಬೂಬ್ ಕೈಸರ್ ಅವರು ಬುಧವಾರ ಕಾಂಗ್ರೆಸ್ ತೊರೆದು ರಾಂವಿಲಾಸ್ ಪಾಸ್ವಾನ್ ನೇತೃತ್ವದ ಎಲ್ಜೆಪಿ ಸೇರಿದ್ದಾರೆ. ಖಗರಿಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವರಿಗೆ ಎಲ್ಜೆಪಿ ಟಿಕೆಟ್ ನೀಡಿದೆ.<br /> ಜಾತ್ಯತೀತತೆ ಅಥವಾ ಕೋಮುವಾದ ಎಂಬುದು ಚುನಾವಣೆಯ ತಂತ್ರ ಎಂದು ಕೈಸರ್ ಮತ್ತು ಪಾಸ್ವಾನ್ ಈ ಸಂದರ್ಭದಲ್ಲಿ ಹೇಳಿದರು. <br /> ಬಿಜೆಪಿಗೆ ಕೃಪಾಲ್: ಟಿಕೆಟ್ ಸಿಗದ ಕಾರಣ ರಾಷ್ಟ್ರೀಯ ಜನತಾ ದಳವನ್ನು (ಆರ್ಜೆಡಿ) ತೊರೆದಿದ್ದ ರಾಂಕೃಪಾಲ್ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ (ಪಿಟಿಐ): </strong>ಬಿಹಾರ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಮತ್ತು ಎಐಸಿಸಿ ಸದಸ್ಯ ಚೌಧರಿ ಮೆಹಬೂಬ್ ಕೈಸರ್ ಅವರು ಬುಧವಾರ ಕಾಂಗ್ರೆಸ್ ತೊರೆದು ರಾಂವಿಲಾಸ್ ಪಾಸ್ವಾನ್ ನೇತೃತ್ವದ ಎಲ್ಜೆಪಿ ಸೇರಿದ್ದಾರೆ. ಖಗರಿಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವರಿಗೆ ಎಲ್ಜೆಪಿ ಟಿಕೆಟ್ ನೀಡಿದೆ.<br /> ಜಾತ್ಯತೀತತೆ ಅಥವಾ ಕೋಮುವಾದ ಎಂಬುದು ಚುನಾವಣೆಯ ತಂತ್ರ ಎಂದು ಕೈಸರ್ ಮತ್ತು ಪಾಸ್ವಾನ್ ಈ ಸಂದರ್ಭದಲ್ಲಿ ಹೇಳಿದರು. <br /> ಬಿಜೆಪಿಗೆ ಕೃಪಾಲ್: ಟಿಕೆಟ್ ಸಿಗದ ಕಾರಣ ರಾಷ್ಟ್ರೀಯ ಜನತಾ ದಳವನ್ನು (ಆರ್ಜೆಡಿ) ತೊರೆದಿದ್ದ ರಾಂಕೃಪಾಲ್ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>