<p><strong>ಕ್ಯಾಂಪಸ್ </strong></p>.<p>ಮಂಗಳೂರಿನ ಕರಂಗಲಪಾಡಿಯ `ಎಕ್ಸಲೆಂಟ್ ಕೋಚಿಂಗ್ ಕ್ಲಾಸ್~ ಉನ್ನತ ಶಿಕ್ಷಣಕ್ಕೆ ಪ್ರವೇಶಾವಕಾಶ ಬಯಸುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.<br /> <br /> 9 ವರ್ಷಗಳಿಂದ ಮಂಗಳೂರಿನಲ್ಲಿ ಎಸ್ಎಸ್ಎಲ್ಸಿ, ಸಿಇಟಿ, ಪಿಯುಸಿಗೆ ತರಬೇತಿ ನೀಡುತ್ತಾ ಬಂದಿದ್ದು ಸತತವಾಗಿ ಶೇ 100 ಫಲಿತಾಂಶ ದಾಖಲಿಸಿದೆ. ಇಲ್ಲಿ ತರಬೇತಿ ಪಡೆದ ಹೆಚ್ಚಿನ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶಾವಕಾಶ ಪಡೆದಿರುತ್ತಾರೆ. <br /> <br /> ಸಂಸ್ಥೆಯು ಎಪ್ರಿಲ್- ಮೇನಲ್ಲಿ ನಡೆಸುವ ರಜಾ ಅವಧಿಯ ತರಬೇತಿಯ ಲಾಭವನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಪಡೆದಿದ್ದಾರೆ. ಪೋಷಕರ ಆಗ್ರಹದ ಮೇಲೆ ಈಗ ಮೈಸೂರು, ಬೆಂಗಳೂರು, ಮಂಡ್ಯ, ತುಮಕೂರು, ಹುಬ್ಬಳ್ಳಿ, ವಿಜಾಪುರ ಹಾಗೂ ಇಳಕಲ್ ನಗರಗಳಲ್ಲಿ ಎಕ್ಸಲೆಂಟ್ ಶಾಖೆಯನ್ನು ಆರಂಭಿಸಿದೆ. <br /> <br /> ಈ ಎಲ್ಲಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ, ಸಿಇಟಿ, ಪಿಯುಸಿ ತರಬೇತಿಗೆ ದಾಖಲಾತಿಯನ್ನು ಪ್ರಾರಂಭಿಸಿದೆ. ತರಬೇತಿಗೆ ಬರುವ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಪ್ರತ್ಯೇಕ ವಸತಿ ವ್ಯವಸ್ಥೆ ಇರುತ್ತದೆ. <br /> <br /> ಪ್ರಸ್ತುತ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿಗೆ, ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ಮತ್ತು ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಿಇಟಿ ತರಬೇತಿಗೆ ಹೆಸರು ನೋಂದಾಯಿಸಬಹುದು. <br /> <br /> ಪ್ರತಿಯೊಬ್ಬರಿಗೂ ಒಂದು ವರ್ಷದ ಪಠ್ಯಕ್ರಮದ ನೋಟ್ಸ್ ನೀಡಲಾಗುತ್ತದೆ. ಸಂಸ್ಥೆಯು ಈ ವರ್ಷದಿಂದ ಮಂಗಳೂರಿನಲ್ಲಿ ಪಿಯುಸಿ (ಕಾಮರ್ಸ್), ಬಿಕಾಂ, ಬಿಎಸ್ಸಿ, ಬಿಬಿ, ಎಂಕಾ, ಎಂಎಸ್ಸಿ ಮತ್ತು ಎಂಜಿನಿಯರಿಂಗ್ ಡಿಪ್ಲೊಮಾ ತರಬೇತಿ ಆರಂಭಿಸಿದೆ.<br /> ಮಾಹಿತಿಗೆ: 99459 33230, 99863 70340. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ಯಾಂಪಸ್ </strong></p>.<p>ಮಂಗಳೂರಿನ ಕರಂಗಲಪಾಡಿಯ `ಎಕ್ಸಲೆಂಟ್ ಕೋಚಿಂಗ್ ಕ್ಲಾಸ್~ ಉನ್ನತ ಶಿಕ್ಷಣಕ್ಕೆ ಪ್ರವೇಶಾವಕಾಶ ಬಯಸುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.<br /> <br /> 9 ವರ್ಷಗಳಿಂದ ಮಂಗಳೂರಿನಲ್ಲಿ ಎಸ್ಎಸ್ಎಲ್ಸಿ, ಸಿಇಟಿ, ಪಿಯುಸಿಗೆ ತರಬೇತಿ ನೀಡುತ್ತಾ ಬಂದಿದ್ದು ಸತತವಾಗಿ ಶೇ 100 ಫಲಿತಾಂಶ ದಾಖಲಿಸಿದೆ. ಇಲ್ಲಿ ತರಬೇತಿ ಪಡೆದ ಹೆಚ್ಚಿನ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶಾವಕಾಶ ಪಡೆದಿರುತ್ತಾರೆ. <br /> <br /> ಸಂಸ್ಥೆಯು ಎಪ್ರಿಲ್- ಮೇನಲ್ಲಿ ನಡೆಸುವ ರಜಾ ಅವಧಿಯ ತರಬೇತಿಯ ಲಾಭವನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಪಡೆದಿದ್ದಾರೆ. ಪೋಷಕರ ಆಗ್ರಹದ ಮೇಲೆ ಈಗ ಮೈಸೂರು, ಬೆಂಗಳೂರು, ಮಂಡ್ಯ, ತುಮಕೂರು, ಹುಬ್ಬಳ್ಳಿ, ವಿಜಾಪುರ ಹಾಗೂ ಇಳಕಲ್ ನಗರಗಳಲ್ಲಿ ಎಕ್ಸಲೆಂಟ್ ಶಾಖೆಯನ್ನು ಆರಂಭಿಸಿದೆ. <br /> <br /> ಈ ಎಲ್ಲಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ, ಸಿಇಟಿ, ಪಿಯುಸಿ ತರಬೇತಿಗೆ ದಾಖಲಾತಿಯನ್ನು ಪ್ರಾರಂಭಿಸಿದೆ. ತರಬೇತಿಗೆ ಬರುವ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಪ್ರತ್ಯೇಕ ವಸತಿ ವ್ಯವಸ್ಥೆ ಇರುತ್ತದೆ. <br /> <br /> ಪ್ರಸ್ತುತ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿಗೆ, ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ಮತ್ತು ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಿಇಟಿ ತರಬೇತಿಗೆ ಹೆಸರು ನೋಂದಾಯಿಸಬಹುದು. <br /> <br /> ಪ್ರತಿಯೊಬ್ಬರಿಗೂ ಒಂದು ವರ್ಷದ ಪಠ್ಯಕ್ರಮದ ನೋಟ್ಸ್ ನೀಡಲಾಗುತ್ತದೆ. ಸಂಸ್ಥೆಯು ಈ ವರ್ಷದಿಂದ ಮಂಗಳೂರಿನಲ್ಲಿ ಪಿಯುಸಿ (ಕಾಮರ್ಸ್), ಬಿಕಾಂ, ಬಿಎಸ್ಸಿ, ಬಿಬಿ, ಎಂಕಾ, ಎಂಎಸ್ಸಿ ಮತ್ತು ಎಂಜಿನಿಯರಿಂಗ್ ಡಿಪ್ಲೊಮಾ ತರಬೇತಿ ಆರಂಭಿಸಿದೆ.<br /> ಮಾಹಿತಿಗೆ: 99459 33230, 99863 70340. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>