<p><strong>ಚೆನ್ನೈ (ಪಿಟಿಐ):</strong> ರಾಜ್ಯಗಳ ಸಹಭಾಗಿತ್ವವಿಲ್ಲದಿದ್ದಲ್ಲಿ ಉದ್ದೇಶಿತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ (ಎನ್ಸಿಟಿಸಿ) ಚಾಲನೆಗೆ ಬರದು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಭಿಪ್ರಾಯಪಟ್ಟಿದ್ದಾರೆ.<br /> <br /> ಈ ವಿಷಯವಾಗಿ ಇದೇ 12ರಂದು ಕರೆಯಲಾಗಿರುವ ಅಧಿಕಾರಿಗಳ ಮಟ್ಟದ ಸಭೆಯಿಂದ ಯಾವುದೇ ಪ್ರಯೋಜನವಾಗದು. ಆದಕಾರಣ ಶೀಘ್ರವೇ ಮುಖ್ಯಮಂತ್ರಿಗಳ ಸಭೆಯನ್ನು ಕರೆಯಬೇಕೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಜಯಲಲಿತಾ ಪತ್ರ ಬರೆದಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ):</strong> ರಾಜ್ಯಗಳ ಸಹಭಾಗಿತ್ವವಿಲ್ಲದಿದ್ದಲ್ಲಿ ಉದ್ದೇಶಿತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ (ಎನ್ಸಿಟಿಸಿ) ಚಾಲನೆಗೆ ಬರದು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಭಿಪ್ರಾಯಪಟ್ಟಿದ್ದಾರೆ.<br /> <br /> ಈ ವಿಷಯವಾಗಿ ಇದೇ 12ರಂದು ಕರೆಯಲಾಗಿರುವ ಅಧಿಕಾರಿಗಳ ಮಟ್ಟದ ಸಭೆಯಿಂದ ಯಾವುದೇ ಪ್ರಯೋಜನವಾಗದು. ಆದಕಾರಣ ಶೀಘ್ರವೇ ಮುಖ್ಯಮಂತ್ರಿಗಳ ಸಭೆಯನ್ನು ಕರೆಯಬೇಕೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಜಯಲಲಿತಾ ಪತ್ರ ಬರೆದಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>