<p>ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿಯನ್ನು ಪಕ್ಷ ಬೆಂಬಲಿಸುವುದಾಗಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಪರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸೋಮವಾರ ಟ್ವಿಟರ್ನಲ್ಲಿ ಬರೆದಿದ್ದಾರೆ.<br /> <br /> <strong>ಒಮ್ಮತಕ್ಕೆ ಜೆಡಿಯು</strong><br /> ರಾಷ್ಟ್ರಪತಿ ಚುನಾವಣೆ ವಿವಾದದಿಂದ ತಲೆದೋರಿರುವ ಭಿನ್ನಮತ ಬದಿಗಿಟ್ಟು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎಲ್ಲರೂ ಒಪ್ಪುವಂತಹ ಅಭ್ಯರ್ಥಿಯನ್ನು ವಿರೋಧ ಪಕ್ಷಗಳು ಕಣಕ್ಕಿಳಿಸಬೇಕೆಂದು ಜೆಡಿಯು ತಿಳಿಸಿದೆ. <br /> <br /> `ರಾಷ್ಟ್ರಪತಿ ಚುನಾವಣೆ ವಿಷಯವೇ ಬೇರೆ. ಏಕೆಂದರೆ ಆ ಸ್ಥಾನಕ್ಕೆ ಅನುಭವಿ ಹಾಗೂ ನುರಿತ ರಾಜಕಾರಣಿ ಪ್ರಣವ್ ನಿಂತಿದ್ದಾರೆ. ಹೀಗಾಗಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಯಿತು. ಆದರೆ, ಉಪರಾಷ್ಟ್ರಪತಿಯ ವಿಷಯ ಹಾಗಲ್ಲ. ಎಲ್ಲರಿಗೂ ಒಪ್ಪಿಗೆಯಾಗುವಂತಹ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ರಯತ್ನ ಮುಂದುವರಿಸಬೇಕು~ ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿಯನ್ನು ಪಕ್ಷ ಬೆಂಬಲಿಸುವುದಾಗಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಪರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸೋಮವಾರ ಟ್ವಿಟರ್ನಲ್ಲಿ ಬರೆದಿದ್ದಾರೆ.<br /> <br /> <strong>ಒಮ್ಮತಕ್ಕೆ ಜೆಡಿಯು</strong><br /> ರಾಷ್ಟ್ರಪತಿ ಚುನಾವಣೆ ವಿವಾದದಿಂದ ತಲೆದೋರಿರುವ ಭಿನ್ನಮತ ಬದಿಗಿಟ್ಟು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎಲ್ಲರೂ ಒಪ್ಪುವಂತಹ ಅಭ್ಯರ್ಥಿಯನ್ನು ವಿರೋಧ ಪಕ್ಷಗಳು ಕಣಕ್ಕಿಳಿಸಬೇಕೆಂದು ಜೆಡಿಯು ತಿಳಿಸಿದೆ. <br /> <br /> `ರಾಷ್ಟ್ರಪತಿ ಚುನಾವಣೆ ವಿಷಯವೇ ಬೇರೆ. ಏಕೆಂದರೆ ಆ ಸ್ಥಾನಕ್ಕೆ ಅನುಭವಿ ಹಾಗೂ ನುರಿತ ರಾಜಕಾರಣಿ ಪ್ರಣವ್ ನಿಂತಿದ್ದಾರೆ. ಹೀಗಾಗಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಯಿತು. ಆದರೆ, ಉಪರಾಷ್ಟ್ರಪತಿಯ ವಿಷಯ ಹಾಗಲ್ಲ. ಎಲ್ಲರಿಗೂ ಒಪ್ಪಿಗೆಯಾಗುವಂತಹ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ರಯತ್ನ ಮುಂದುವರಿಸಬೇಕು~ ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>