<p>ಬೆಂಗಳೂರು: ರಾಜ್ಯದ ಸಣ್ಣ ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ (ಎಫ್ಕೆಸಿಸಿಐ) ಆಯೋಜಿಸಿರುವ ಎರಡು ದಿನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಇಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ (ಕೆಎಸ್ಡಬ್ಲ್ಯುಡಿಸಿ) ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ಚಾಲನೆ ನೀಡಿದರು. <br /> <br /> ಈ ಮೇಳ ಅಕ್ಟೋಬರ್ 14 ಮತ್ತು 15ರಂದು ನಡೆಯಲಿದ್ದು, ಸುಮಾರು 40ಕ್ಕೂ ಹೆಚ್ಚು ಮಹಿಳಾ ಉದ್ದಿಮೆದಾರರು ಮಾರಾಟ ಮಳಿಗೆಗಳನ್ನು ತೆರೆದಿದ್ದಾರೆ. <br /> <br /> `ಕಿರು ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದು ಮತ್ತು ಅವರಿಗೆ ಸೂಕ್ತ ಮಾರುಕಟ್ಟೆ ಒದಗಿಸುವುದು ಈ ಮೇಳದ ಪ್ರಮುಖ ಉದ್ದೇಶ. ಎಫ್ಕೆಸಿಸಿಐ, ಕೆನರಾ ಬ್ಯಾಂಕ್ ಮತ್ತು ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮ ಜಂಟಿಯಾಗಿ ಈ ಮೇಳ ಆಯೋಜಿಸುತ್ತಿದೆ.<br /> <br /> ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲೂ ಪ್ರತಿ ತಿಂಗಳು ಇಂತಹ ವಸ್ತು ಪ್ರದರ್ಶನ ಮೇಳ ಮತ್ತು ಮಹಿಳಾ ಉದ್ದಿಮೆದಾರರಿಗೆ ತರಬೇತಿ ಶಿಬಿರ ಆಯೋಜಿಸುವ ಯೋಜನೆ ಇದೆ ಎಂದು `ಎಫ್ಕೆಸಿಸಿಐ~ ಅಧ್ಯಕ್ಷ ಜೆ.ಆರ್ ಬಂಗೇರಾ ತಿಳಿಸಿದರು. ಎಂದು `ಎಫ್ಕೆಸಿಸಿಐ~ ಅಧ್ಯಕ್ಷ ಜೆ.ಆರ್ ಬಂಗೇರಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದ ಸಣ್ಣ ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ (ಎಫ್ಕೆಸಿಸಿಐ) ಆಯೋಜಿಸಿರುವ ಎರಡು ದಿನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಇಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ (ಕೆಎಸ್ಡಬ್ಲ್ಯುಡಿಸಿ) ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ಚಾಲನೆ ನೀಡಿದರು. <br /> <br /> ಈ ಮೇಳ ಅಕ್ಟೋಬರ್ 14 ಮತ್ತು 15ರಂದು ನಡೆಯಲಿದ್ದು, ಸುಮಾರು 40ಕ್ಕೂ ಹೆಚ್ಚು ಮಹಿಳಾ ಉದ್ದಿಮೆದಾರರು ಮಾರಾಟ ಮಳಿಗೆಗಳನ್ನು ತೆರೆದಿದ್ದಾರೆ. <br /> <br /> `ಕಿರು ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದು ಮತ್ತು ಅವರಿಗೆ ಸೂಕ್ತ ಮಾರುಕಟ್ಟೆ ಒದಗಿಸುವುದು ಈ ಮೇಳದ ಪ್ರಮುಖ ಉದ್ದೇಶ. ಎಫ್ಕೆಸಿಸಿಐ, ಕೆನರಾ ಬ್ಯಾಂಕ್ ಮತ್ತು ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮ ಜಂಟಿಯಾಗಿ ಈ ಮೇಳ ಆಯೋಜಿಸುತ್ತಿದೆ.<br /> <br /> ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲೂ ಪ್ರತಿ ತಿಂಗಳು ಇಂತಹ ವಸ್ತು ಪ್ರದರ್ಶನ ಮೇಳ ಮತ್ತು ಮಹಿಳಾ ಉದ್ದಿಮೆದಾರರಿಗೆ ತರಬೇತಿ ಶಿಬಿರ ಆಯೋಜಿಸುವ ಯೋಜನೆ ಇದೆ ಎಂದು `ಎಫ್ಕೆಸಿಸಿಐ~ ಅಧ್ಯಕ್ಷ ಜೆ.ಆರ್ ಬಂಗೇರಾ ತಿಳಿಸಿದರು. ಎಂದು `ಎಫ್ಕೆಸಿಸಿಐ~ ಅಧ್ಯಕ್ಷ ಜೆ.ಆರ್ ಬಂಗೇರಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>