<p><strong>ಬೆಂಗಳೂರು:</strong> ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಮತ್ತು ಡಾ.ಡಿ.ಎಂ. ನಂಜುಂಡಪ್ಪ ಸಮಿತಿ ನೀಡಿರುವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಬಿಎಸ್ಆರ್ ಪಕ್ಷದ ಅಧ್ಯಕ್ಷ ಬಿ. ಶ್ರೀರಾಮುಲು ಅವರು ಮಂಗಳವಾರ ಮತ್ತು ಬುಧವಾರ ಉಪವಾಸ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಈ ಆಂದೋಲನದಲ್ಲಿ ಶ್ರೀರಾಮುಲು ಅವರು ಸರ್ಕಾರಕ್ಕೆ 108 ಪ್ರಶ್ನೆಗಳನ್ನು ಕೇಳಲಿದ್ದಾರೆ.</p>.<p>`ಡಾ. ನಂಜುಂಡಪ್ಪ ವರದಿ ಅನುಷ್ಠಾನಗೊಳ್ಳುವುದು ಯಾವಾಗ? ಸಂವಿಧಾನದ 371ನೇ ವಿಧಿ ಅನ್ವಯ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದು ಯಾವಾಗ?~ ಎಂದು ಅವರು ಪ್ರಶ್ನಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಮತ್ತು ಡಾ.ಡಿ.ಎಂ. ನಂಜುಂಡಪ್ಪ ಸಮಿತಿ ನೀಡಿರುವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಬಿಎಸ್ಆರ್ ಪಕ್ಷದ ಅಧ್ಯಕ್ಷ ಬಿ. ಶ್ರೀರಾಮುಲು ಅವರು ಮಂಗಳವಾರ ಮತ್ತು ಬುಧವಾರ ಉಪವಾಸ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಈ ಆಂದೋಲನದಲ್ಲಿ ಶ್ರೀರಾಮುಲು ಅವರು ಸರ್ಕಾರಕ್ಕೆ 108 ಪ್ರಶ್ನೆಗಳನ್ನು ಕೇಳಲಿದ್ದಾರೆ.</p>.<p>`ಡಾ. ನಂಜುಂಡಪ್ಪ ವರದಿ ಅನುಷ್ಠಾನಗೊಳ್ಳುವುದು ಯಾವಾಗ? ಸಂವಿಧಾನದ 371ನೇ ವಿಧಿ ಅನ್ವಯ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದು ಯಾವಾಗ?~ ಎಂದು ಅವರು ಪ್ರಶ್ನಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>