<p><strong>ಮೈಸೂರು: </strong>ನಗರದ ಸದ್ವಿದ್ಯಾ ಪ್ರೌಢಶಾಲೆಯ ಕೆ. ಕೃತಿ ಮರುಮೌಲ್ಯಮಾಪನ ನಂತರ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 622 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.<br /> <br /> ಎ.ಎನ್. ಕೃಷ್ಣ ಮತ್ತು ಬಿ.ಎಂ. ಲತಾ ದಂಪತಿ ಪುತ್ರಿ ಕೃತಿಗೆ ಈ ಮೊದಲು 615 ಅಂಕ ಬಂದಿದ್ದವು. ಮರುಮೌಲ್ಯಮಾಪನ ಬಳಿಕ 7 ಅಂಕ ಹೆಚ್ಚು ಬಂದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಎಂ.ವಿ. ವರದರಾಜನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಗರದ ಸದ್ವಿದ್ಯಾ ಪ್ರೌಢಶಾಲೆಯ ಕೆ. ಕೃತಿ ಮರುಮೌಲ್ಯಮಾಪನ ನಂತರ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 622 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.<br /> <br /> ಎ.ಎನ್. ಕೃಷ್ಣ ಮತ್ತು ಬಿ.ಎಂ. ಲತಾ ದಂಪತಿ ಪುತ್ರಿ ಕೃತಿಗೆ ಈ ಮೊದಲು 615 ಅಂಕ ಬಂದಿದ್ದವು. ಮರುಮೌಲ್ಯಮಾಪನ ಬಳಿಕ 7 ಅಂಕ ಹೆಚ್ಚು ಬಂದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಎಂ.ವಿ. ವರದರಾಜನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>