<p>ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಎಸ್. ಎಂ. ಕೃಷ್ಣ ಹಾಗೂ ಕರ್ನಾಟಕ ಸರ್ಕಾರ ಶಿಫಾರಸು ಮಾಡಿದ ಕ್ರಮ ಏಕಪಕ್ಷೀಯ. <br /> <br /> ಕೆಂಪೇಗೌಡರು ಯಲಹಂಕದ ನಾಡ ಪ್ರಭುಗಳಷ್ಟೇ. ಅವರು ಇಡೀ ಕರ್ನಾಟಕವನ್ನು ಪ್ರತಿನಿಧಿಸಿದವರಲ್ಲ. ಕರ್ನಾಟಕದ ಎಲ್ಲ ಜನರೂ ಒಪ್ಪುವಂತಹ ಅಥವಾ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಹಿರಿಯರೊಬ್ಬರ ಹೆಸರನ್ನು ಇಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಎಸ್. ಎಂ. ಕೃಷ್ಣ ಹಾಗೂ ಕರ್ನಾಟಕ ಸರ್ಕಾರ ಶಿಫಾರಸು ಮಾಡಿದ ಕ್ರಮ ಏಕಪಕ್ಷೀಯ. <br /> <br /> ಕೆಂಪೇಗೌಡರು ಯಲಹಂಕದ ನಾಡ ಪ್ರಭುಗಳಷ್ಟೇ. ಅವರು ಇಡೀ ಕರ್ನಾಟಕವನ್ನು ಪ್ರತಿನಿಧಿಸಿದವರಲ್ಲ. ಕರ್ನಾಟಕದ ಎಲ್ಲ ಜನರೂ ಒಪ್ಪುವಂತಹ ಅಥವಾ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಹಿರಿಯರೊಬ್ಬರ ಹೆಸರನ್ನು ಇಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>