<p>ಪಣಜಿ (ಪಿಟಿಐ): ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿರುವ ಗೋವಾ ಚರ್ಚ್, ‘ಅಧ್ಯಕ್ಷೀಯ ಚುನಾವಣೆ ರೀತಿಯಲ್ಲಿ ಏಕ ವ್ಯಕ್ತಿ ಕೇಂದ್ರಿತವಾಗಿ ಚುನಾವಣಾ ಪ್ರಚಾರ ನಡೆಯುತ್ತಿದೆ’ ಎಂದು ಆರೋಪಿಸಿದೆ.<br /> <br /> ಗೋವಾ ಧರ್ಮಪ್ರಾಂತದ ಸಮಾಜ ಸೇವಾ ಘಟಕವಾದ ಸಾಮಾಜಿಕ ನ್ಯಾಯ ಮತ್ತು ಶಾಂತಿ ಮಂಡಳಿಯು (ಸಿಎಸ್ಜೆಪಿ) ಬುಧವಾರ ಬಿಡುಗಡೆ ಮಾಡಿರುವ ಚುನಾವಣಾ ಸಂಬಂಧಿ ಕರಪತ್ರದಲ್ಲಿ ಈ ರೀತಿ ಹೇಳಿದೆ.<br /> <br /> ಉತ್ತಮ ಆಡಳಿತದ ‘ಕಲ್ಪಿತ’ ಮಾದರಿಗಳನ್ನು ಸಮಾಜದ ಮುಂದೆ ಪ್ರದರ್ಶಿಸಲಾಗುತ್ತಿದೆ ಎಂದೂ ಸಿಎಸ್ಜೆಪಿ ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಣಜಿ (ಪಿಟಿಐ): ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿರುವ ಗೋವಾ ಚರ್ಚ್, ‘ಅಧ್ಯಕ್ಷೀಯ ಚುನಾವಣೆ ರೀತಿಯಲ್ಲಿ ಏಕ ವ್ಯಕ್ತಿ ಕೇಂದ್ರಿತವಾಗಿ ಚುನಾವಣಾ ಪ್ರಚಾರ ನಡೆಯುತ್ತಿದೆ’ ಎಂದು ಆರೋಪಿಸಿದೆ.<br /> <br /> ಗೋವಾ ಧರ್ಮಪ್ರಾಂತದ ಸಮಾಜ ಸೇವಾ ಘಟಕವಾದ ಸಾಮಾಜಿಕ ನ್ಯಾಯ ಮತ್ತು ಶಾಂತಿ ಮಂಡಳಿಯು (ಸಿಎಸ್ಜೆಪಿ) ಬುಧವಾರ ಬಿಡುಗಡೆ ಮಾಡಿರುವ ಚುನಾವಣಾ ಸಂಬಂಧಿ ಕರಪತ್ರದಲ್ಲಿ ಈ ರೀತಿ ಹೇಳಿದೆ.<br /> <br /> ಉತ್ತಮ ಆಡಳಿತದ ‘ಕಲ್ಪಿತ’ ಮಾದರಿಗಳನ್ನು ಸಮಾಜದ ಮುಂದೆ ಪ್ರದರ್ಶಿಸಲಾಗುತ್ತಿದೆ ಎಂದೂ ಸಿಎಸ್ಜೆಪಿ ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>