<p><strong>ಭುವನೇಶ್ವರ (ಐಎಎನ್ಎಸ್</strong>): ಕಾಂಗ್ರೆಸ್ ಮುಖಂಡ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಭೂಪೀಂದರ್್ ಸಿಂಗ್ ಅವರು ಶನಿವಾರ ಆಡಳಿತ ಪಕ್ಷ ಬಿಜು ಜನತಾ ದಳ (ಬಿಜೆಡಿ) ಸೇರಿದರು.<br /> <br /> ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಹಿಡಿತದಲ್ಲಿಟ್ಟುಕೊಂಡಿವೆ. ಆದ್ದರಿಂದ ನಾವು ಬಿಜೆಡಿ ಸೇರುತ್ತಿದ್ದೇವೆ’ ಎಂದರು.<br /> ಸಿಂಗ್ ಜತೆ ಕಾಂಗ್ರೆಸ್ನ ಮತ್ತೊಬ್ಬ ಶಾಸಕ ಅನೂಪ್ ಕುಮಾರ್ ಸಾಯಿ ಅವರು ಕೂಡ ಬಿಜೆಡಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ (ಐಎಎನ್ಎಸ್</strong>): ಕಾಂಗ್ರೆಸ್ ಮುಖಂಡ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಭೂಪೀಂದರ್್ ಸಿಂಗ್ ಅವರು ಶನಿವಾರ ಆಡಳಿತ ಪಕ್ಷ ಬಿಜು ಜನತಾ ದಳ (ಬಿಜೆಡಿ) ಸೇರಿದರು.<br /> <br /> ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಹಿಡಿತದಲ್ಲಿಟ್ಟುಕೊಂಡಿವೆ. ಆದ್ದರಿಂದ ನಾವು ಬಿಜೆಡಿ ಸೇರುತ್ತಿದ್ದೇವೆ’ ಎಂದರು.<br /> ಸಿಂಗ್ ಜತೆ ಕಾಂಗ್ರೆಸ್ನ ಮತ್ತೊಬ್ಬ ಶಾಸಕ ಅನೂಪ್ ಕುಮಾರ್ ಸಾಯಿ ಅವರು ಕೂಡ ಬಿಜೆಡಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>