<p><strong>ಚಿಕ್ಕಬಳ್ಳಾಪುರ:</strong> ರಾಯಚೂರಿನಲ್ಲಿ ಇತ್ತೀಚೆಗೆ ನಡೆದ ನೆಟ್ಟಕಲ್ಲಪ್ಪ ಸ್ಮಾರಕ ರಸ್ತೆ ಓಟದ ಸ್ಪರ್ಧೆಯಲ್ಲಿ ನಗರದ ಪೂರ್ಣಪ್ರಜ್ಞಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಬಹುಮಾನಗಳ್ನು ಗಳಿಸಿದ್ದಾರೆ.<br /> <br /> ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿ ವಿ.ಓಂಶ್ರೀ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರೆ, ವಿದ್ಯಾರ್ಥಿ ಎಸ್.ತೇಜಸ್ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.<br /> <br /> ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಬ್ಬರು ವಿಜೇತರನ್ನು ಅಭಿನಂದಿಸಿದ ತರಬೇತುದಾರ ಮುಷ್ತಾಕ್ ಅಹಮದ್, `ಇಂತಿಂಥ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಕ್ಕಳಿಗೆ ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು. ಅವರು ಬಯಸಿದ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವಕಾಶ ಮಾಡಿಕೊಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಬೆಳೆಯುವ ಆಸಕ್ತಿಯಿದ್ದರೆ, ಅವರನ್ನು ಪ್ರೋತ್ಸಾಹಿಸಬೇಕು' ಎಂದರು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಅಥ್ಲೆಟಿಕ್ ಕ್ಲಬ್ನ ಪದಾಧಿಕಾರಿಗಳಾದ ಎನ್.ಸುಭಾಷ್, ಆಚಾರ್, ಶ್ರೀನಿವಾಸ್ ಮತ್ತು ರಾಜಶೇಖರ್ ಇದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ರಾಯಚೂರಿನಲ್ಲಿ ಇತ್ತೀಚೆಗೆ ನಡೆದ ನೆಟ್ಟಕಲ್ಲಪ್ಪ ಸ್ಮಾರಕ ರಸ್ತೆ ಓಟದ ಸ್ಪರ್ಧೆಯಲ್ಲಿ ನಗರದ ಪೂರ್ಣಪ್ರಜ್ಞಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಬಹುಮಾನಗಳ್ನು ಗಳಿಸಿದ್ದಾರೆ.<br /> <br /> ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿ ವಿ.ಓಂಶ್ರೀ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರೆ, ವಿದ್ಯಾರ್ಥಿ ಎಸ್.ತೇಜಸ್ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.<br /> <br /> ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಬ್ಬರು ವಿಜೇತರನ್ನು ಅಭಿನಂದಿಸಿದ ತರಬೇತುದಾರ ಮುಷ್ತಾಕ್ ಅಹಮದ್, `ಇಂತಿಂಥ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಕ್ಕಳಿಗೆ ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು. ಅವರು ಬಯಸಿದ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವಕಾಶ ಮಾಡಿಕೊಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಬೆಳೆಯುವ ಆಸಕ್ತಿಯಿದ್ದರೆ, ಅವರನ್ನು ಪ್ರೋತ್ಸಾಹಿಸಬೇಕು' ಎಂದರು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಅಥ್ಲೆಟಿಕ್ ಕ್ಲಬ್ನ ಪದಾಧಿಕಾರಿಗಳಾದ ಎನ್.ಸುಭಾಷ್, ಆಚಾರ್, ಶ್ರೀನಿವಾಸ್ ಮತ್ತು ರಾಜಶೇಖರ್ ಇದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>