<p><strong>ಔರಾದ್:</strong> ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಸೋಮವಾರದಿಂದ ಖೇರ್ಡಾ ಮತ್ತು ಹೊಕ್ರಾಣಾ ಗ್ರಾಮಸ್ಥರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಬುಧವಾರ ಕೆಜೆಪಿ ಮುಖಂಡರು ಧರಣಿ ನಡೆಸಿದರು.<br /> <br /> ರಮೇಶ ದೇವಕತೆ, ಧೋಂಡಿಬಾ ನರೋಟೆ, ಸೂರ್ಯಕಾಂತ ಫುಲಾರಿ, ಶಿವಾಜಿ ಬೋಗಾರ, ಜಗನ್ನಾಥ ಮುದಾಳೆ, ಅಫಜಲ್ ಪಠಾಣ, ರಾಜಕುಮಾರ ಕನಸೆ, ಸಂಜು ವಡೆಯರ್ ನೇತೃತ್ವದಲ್ಲಿ ಧರಣಿ ನಡೆಯಿತು.<br /> <br /> ಖೇರ್ಡಾ ಮತ್ತು ಹೊಕ್ರಾಣಾ ಗ್ರಾಮಸ್ಥರು ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿ ಕೇಳಲು ಬಂದಿಲ್ಲ.<br /> ರಸ್ತೆ ಕಾಮಗಾರಿ ಅಪೂರ್ಣ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನೆನೆಗುದಿಗೆ ಬಿದ್ದ ಕಾಮಗಾರಿ ಆರಂಭಿಸದಿದ್ದಲ್ಲಿ ಔರಾದ್ ಬಂದ್ಗೆ ಕರೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಸೋಮವಾರದಿಂದ ಖೇರ್ಡಾ ಮತ್ತು ಹೊಕ್ರಾಣಾ ಗ್ರಾಮಸ್ಥರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಬುಧವಾರ ಕೆಜೆಪಿ ಮುಖಂಡರು ಧರಣಿ ನಡೆಸಿದರು.<br /> <br /> ರಮೇಶ ದೇವಕತೆ, ಧೋಂಡಿಬಾ ನರೋಟೆ, ಸೂರ್ಯಕಾಂತ ಫುಲಾರಿ, ಶಿವಾಜಿ ಬೋಗಾರ, ಜಗನ್ನಾಥ ಮುದಾಳೆ, ಅಫಜಲ್ ಪಠಾಣ, ರಾಜಕುಮಾರ ಕನಸೆ, ಸಂಜು ವಡೆಯರ್ ನೇತೃತ್ವದಲ್ಲಿ ಧರಣಿ ನಡೆಯಿತು.<br /> <br /> ಖೇರ್ಡಾ ಮತ್ತು ಹೊಕ್ರಾಣಾ ಗ್ರಾಮಸ್ಥರು ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿ ಕೇಳಲು ಬಂದಿಲ್ಲ.<br /> ರಸ್ತೆ ಕಾಮಗಾರಿ ಅಪೂರ್ಣ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನೆನೆಗುದಿಗೆ ಬಿದ್ದ ಕಾಮಗಾರಿ ಆರಂಭಿಸದಿದ್ದಲ್ಲಿ ಔರಾದ್ ಬಂದ್ಗೆ ಕರೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>