<p><strong>ನರೇಗಲ್</strong>: ಸಮೀಪದ ಅಬ್ಬಿಗೇರಿ ಗ್ರಾಮದ ಹೊರ ವಲಯದಲ್ಲಿನ ಬಯಲು ಕಂಠಿ ಬಸವೇಶ್ವರ ಜಾತ್ರೆ ಶ್ರಾವಣ ಮಾಸದ ಕೊನೆಯ ಸೋಮವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.<br /> <br /> ಜಾತ್ರೆಯ ಅಂಗವಾಗಿ ಗ್ರಾಮದಲ್ಲಿ ಕಳಸ ಹಾಗೂ ಹಗ್ಗದ ಮೆರವಣಿಗೆ ನಡೆಸಿ, ಜಾಂಜ್, ಡೊಳ್ಳು, ಭಜನೆಯೊಂದಿಗೆ ದೇವಸ್ಥಾನಕ್ಕೆ ತರಲಾಯಿತು. ರಥಕ್ಕೆ ಕಳಸವನ್ನು ಜೋಡಿಸಲಾಯಿತು. <br /> <br /> ಸಂಜೆ 5 ಗಂಟೆಗೆ ರಥವನ್ನು ಪಾದಗಟ್ಟಿಯವರೆಗೆ ಎಳೆಯಲಾಯಿತು. ರಥೋತ್ಸವದಲ್ಲಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್</strong>: ಸಮೀಪದ ಅಬ್ಬಿಗೇರಿ ಗ್ರಾಮದ ಹೊರ ವಲಯದಲ್ಲಿನ ಬಯಲು ಕಂಠಿ ಬಸವೇಶ್ವರ ಜಾತ್ರೆ ಶ್ರಾವಣ ಮಾಸದ ಕೊನೆಯ ಸೋಮವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.<br /> <br /> ಜಾತ್ರೆಯ ಅಂಗವಾಗಿ ಗ್ರಾಮದಲ್ಲಿ ಕಳಸ ಹಾಗೂ ಹಗ್ಗದ ಮೆರವಣಿಗೆ ನಡೆಸಿ, ಜಾಂಜ್, ಡೊಳ್ಳು, ಭಜನೆಯೊಂದಿಗೆ ದೇವಸ್ಥಾನಕ್ಕೆ ತರಲಾಯಿತು. ರಥಕ್ಕೆ ಕಳಸವನ್ನು ಜೋಡಿಸಲಾಯಿತು. <br /> <br /> ಸಂಜೆ 5 ಗಂಟೆಗೆ ರಥವನ್ನು ಪಾದಗಟ್ಟಿಯವರೆಗೆ ಎಳೆಯಲಾಯಿತು. ರಥೋತ್ಸವದಲ್ಲಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>