<p><strong>ಕಾರವಾರ:</strong> ಕುಮಟಾ ತಾಲ್ಲೂಕಿನ ದಿವಗಿ ಸಮೀಪದ ಹರ್ಕಡೆ ಕ್ರಾಸ್ ಹತ್ತಿರ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಸೋಮವಾರ ರಾತ್ರಿ ಕಂದಕಕ್ಕೆ ಉರುಳಿಬಿದ್ದು 6 ಜನರು ಮೃತಪಟ್ಟು 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.<br /> <br /> ಧರ್ಮಸ್ಥಳದಿಂದ ಬಾಗಲಕೋಟೆಗೆ ಹೊರಟಿದ್ದ ಈ ಬಸ್ಸಿನಲ್ಲಿ ಒಟ್ಟು 55 ಜನರಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ಹೆದ್ದಾರಿ ನಂ.17ರ ಪಕ್ಕದಲ್ಲಿನ ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. ಮೃತರು, ಗಾಯಾಳುಗಳ ವಿವರ ಲಭ್ಯವಾಗಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಕುಮಟಾ ತಾಲ್ಲೂಕಿನ ದಿವಗಿ ಸಮೀಪದ ಹರ್ಕಡೆ ಕ್ರಾಸ್ ಹತ್ತಿರ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಸೋಮವಾರ ರಾತ್ರಿ ಕಂದಕಕ್ಕೆ ಉರುಳಿಬಿದ್ದು 6 ಜನರು ಮೃತಪಟ್ಟು 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.<br /> <br /> ಧರ್ಮಸ್ಥಳದಿಂದ ಬಾಗಲಕೋಟೆಗೆ ಹೊರಟಿದ್ದ ಈ ಬಸ್ಸಿನಲ್ಲಿ ಒಟ್ಟು 55 ಜನರಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ಹೆದ್ದಾರಿ ನಂ.17ರ ಪಕ್ಕದಲ್ಲಿನ ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. ಮೃತರು, ಗಾಯಾಳುಗಳ ವಿವರ ಲಭ್ಯವಾಗಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>