<p>ಪೀಣ್ಯದಾಸರಹಳ್ಳಿ: ಮಕ್ಕಳು ಮಾತೃಭಾಷೆಯನ್ನು ಕಲಿತಾಗ ಮಾತ್ರ ಅವರ ಆಲೋಚನೆ, ವಿಚಾರಗಳಿಂದ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದು ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅಭಿಪ್ರಾಯಪಟ್ಟರು.<br /> <br /> ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ಶಾಸಕ ಎಸ್.ಮುನಿರಾಜು ಮಾತನಾಡಿ ಕನ್ನಡ ನಾಡಿಗೆ ಯಾವ ಭಾಷೆಯವರು ಬಂದರೂ ಮೊದಲು ಅವರಿಗೆ ಕನ್ನಡ ಕಲಿಸಬೇಕು ನಮ್ಮ ಭಾಷೆಯ ವ್ಯಾಮೋಹ ಹೆಚ್ಚಿನ ರೀತಿಯಲ್ಲಿ ಬೆಳೆಯುವಂತೆ ಮಾಡಬೇಕು ಎಂದರು.<br /> <br /> ಚಲನಚಿತ್ರ ನಟ ರಮೇಶ್ ಭಟ್, ನಗರ ಜಿಲ್ಲಾ ಕಸಾಪ ಅಧ್ಯಕ್ಷ ಟಿ. ತಿಮ್ಮೇಶ್, ಭೈರಮಂಗಲ ರಾಮೇಗೌಡ, ದಾಸರಹಳ್ಳಿ ಕಸಾಪ ಅಧ್ಯಕ್ಷ ವೈ.ಬಿ. ಎಚ್. ಜಯದೇವ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೀಣ್ಯದಾಸರಹಳ್ಳಿ: ಮಕ್ಕಳು ಮಾತೃಭಾಷೆಯನ್ನು ಕಲಿತಾಗ ಮಾತ್ರ ಅವರ ಆಲೋಚನೆ, ವಿಚಾರಗಳಿಂದ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದು ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅಭಿಪ್ರಾಯಪಟ್ಟರು.<br /> <br /> ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ಶಾಸಕ ಎಸ್.ಮುನಿರಾಜು ಮಾತನಾಡಿ ಕನ್ನಡ ನಾಡಿಗೆ ಯಾವ ಭಾಷೆಯವರು ಬಂದರೂ ಮೊದಲು ಅವರಿಗೆ ಕನ್ನಡ ಕಲಿಸಬೇಕು ನಮ್ಮ ಭಾಷೆಯ ವ್ಯಾಮೋಹ ಹೆಚ್ಚಿನ ರೀತಿಯಲ್ಲಿ ಬೆಳೆಯುವಂತೆ ಮಾಡಬೇಕು ಎಂದರು.<br /> <br /> ಚಲನಚಿತ್ರ ನಟ ರಮೇಶ್ ಭಟ್, ನಗರ ಜಿಲ್ಲಾ ಕಸಾಪ ಅಧ್ಯಕ್ಷ ಟಿ. ತಿಮ್ಮೇಶ್, ಭೈರಮಂಗಲ ರಾಮೇಗೌಡ, ದಾಸರಹಳ್ಳಿ ಕಸಾಪ ಅಧ್ಯಕ್ಷ ವೈ.ಬಿ. ಎಚ್. ಜಯದೇವ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>