<p><strong>ಬೆಂಗಳೂರು: </strong>ವಿಲ್ಸನ್ಗಾರ್ಡನ್, ಹೊಂಬೇಗೌಡ ನಗರ ಎಂದು ಮರು ನಾಮಕರಣ ಮಾಡುವ ಬಗ್ಗೆ ಪಾಲಿಕೆಯಲ್ಲಿ ನಿರ್ಣಯವಾಗಿರುವುದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸ್ಥಳೀಯರು ಮುಂದಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಮಾಜಿ ಅಧ್ಯಕ್ಷ ಕೋ.ವೆಂ.ರಾಮಕೃಷ್ಣಗೌಡ ಅಭಿಪ್ರಾಯಪಟ್ಟಿದ್ದಾರೆ.<br /> <br /> ಹೊಂಬೇಗೌಡನಗರದ ಸಮೃದ್ಧ ಕರ್ನಾಟಕ ಸೇನೆ ಹಮ್ಮಿಕೊಂಡಿದ್ದ ಪ್ರತಿಭಾನ್ವಿತ ಮಕ್ಕಳ ಸನ್ಮಾನ ಮತ್ತು ಬಡ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.<br /> <br /> ರಸ್ತೆಗಳಿಗೆ ಇಟ್ಟಿರುವ ಕನ್ನಡದ ಮಹನೀಯರ ಹೆಸರುಗಳನ್ನು ಸಂಕ್ಷಿಪ್ತವಾಗಿ ಬಳಸುವ ರೂಢಿ ತಪ್ಪಿಸಲು ಕೂಡ ಕನ್ನಡಿಗರ ಮನಸ್ಥಿತಿ ಬದಲಾಗಬೇಕು. ಶಾಲಾ ಮಕ್ಕಳಲ್ಲಿ ಕನ್ನಡ ಬಳಸುವುದನ್ನು ಬಿತ್ತುವ ಕಾರ್ಯ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಲ್ಸನ್ಗಾರ್ಡನ್, ಹೊಂಬೇಗೌಡ ನಗರ ಎಂದು ಮರು ನಾಮಕರಣ ಮಾಡುವ ಬಗ್ಗೆ ಪಾಲಿಕೆಯಲ್ಲಿ ನಿರ್ಣಯವಾಗಿರುವುದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸ್ಥಳೀಯರು ಮುಂದಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಮಾಜಿ ಅಧ್ಯಕ್ಷ ಕೋ.ವೆಂ.ರಾಮಕೃಷ್ಣಗೌಡ ಅಭಿಪ್ರಾಯಪಟ್ಟಿದ್ದಾರೆ.<br /> <br /> ಹೊಂಬೇಗೌಡನಗರದ ಸಮೃದ್ಧ ಕರ್ನಾಟಕ ಸೇನೆ ಹಮ್ಮಿಕೊಂಡಿದ್ದ ಪ್ರತಿಭಾನ್ವಿತ ಮಕ್ಕಳ ಸನ್ಮಾನ ಮತ್ತು ಬಡ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.<br /> <br /> ರಸ್ತೆಗಳಿಗೆ ಇಟ್ಟಿರುವ ಕನ್ನಡದ ಮಹನೀಯರ ಹೆಸರುಗಳನ್ನು ಸಂಕ್ಷಿಪ್ತವಾಗಿ ಬಳಸುವ ರೂಢಿ ತಪ್ಪಿಸಲು ಕೂಡ ಕನ್ನಡಿಗರ ಮನಸ್ಥಿತಿ ಬದಲಾಗಬೇಕು. ಶಾಲಾ ಮಕ್ಕಳಲ್ಲಿ ಕನ್ನಡ ಬಳಸುವುದನ್ನು ಬಿತ್ತುವ ಕಾರ್ಯ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>