<p>ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಮುಂಭಾಗದಲ್ಲಿ ಇತ್ತೀಚೆಗೆ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಮುಖ್ಯಮಂತ್ರಿ ಸದಾನಂದಗೌಡರು ಕಳೆದ ವರ್ಷ ನಡೆದ `ಬೆಂಗಳೂರು ಸಾಹಿತ್ಯ ಸಮ್ಮೇಳನ~ದ ನೆನಪಿನಲ್ಲಿ ಹನುಮಂತ ನಗರದಲ್ಲಿ ಬಿಡಿಎ ವಶದಲ್ಲಿರುವ ಸ್ಥಳದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದನ್ನು ಪತ್ರಿಕೆಗಳಲ್ಲಿ ಓದಿ ಸಂತೋಷವಾಯಿತು. <br /> <br /> ಬೆಂಗಳೂರು ಬೃಹದಾಕಾರವಾಗಿ ಬೆಳೆದಿದೆ, ಬೆಳೆಯುತ್ತಲೇ ಇದೆ. ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಅದರ ಕೇಂದ್ರ ಕಚೇರಿ ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಭವನದ ಅಗತ್ಯವಿದೆ. <br /> <br /> ಸದಾನಂದ ಗೌಡರ ಅಧಿಕಾರಾವಧಿಯಲ್ಲೇ ಕನ್ನಡ ಭವನದ ನಿರ್ಮಾಣ ಕಾಮಗಾರಿ ಆರಂಭವಾಗಬೇಕು. ಅದಕ್ಕೆ ಅಗತ್ಯವಾಗ ಹಣಕಾಸನ್ನು ಅವರು ಬಜೆಟ್ನಲ್ಲಿ ಒದಗಿಸಬೇಕು. ಅವರ ಅಧಿಕಾರಾವಧಿಯಲ್ಲೇ ಭವನದ ಉದ್ಘಾಟನೆ ಆಗಬೇಕು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಮುಂಭಾಗದಲ್ಲಿ ಇತ್ತೀಚೆಗೆ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಮುಖ್ಯಮಂತ್ರಿ ಸದಾನಂದಗೌಡರು ಕಳೆದ ವರ್ಷ ನಡೆದ `ಬೆಂಗಳೂರು ಸಾಹಿತ್ಯ ಸಮ್ಮೇಳನ~ದ ನೆನಪಿನಲ್ಲಿ ಹನುಮಂತ ನಗರದಲ್ಲಿ ಬಿಡಿಎ ವಶದಲ್ಲಿರುವ ಸ್ಥಳದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದನ್ನು ಪತ್ರಿಕೆಗಳಲ್ಲಿ ಓದಿ ಸಂತೋಷವಾಯಿತು. <br /> <br /> ಬೆಂಗಳೂರು ಬೃಹದಾಕಾರವಾಗಿ ಬೆಳೆದಿದೆ, ಬೆಳೆಯುತ್ತಲೇ ಇದೆ. ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಅದರ ಕೇಂದ್ರ ಕಚೇರಿ ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಭವನದ ಅಗತ್ಯವಿದೆ. <br /> <br /> ಸದಾನಂದ ಗೌಡರ ಅಧಿಕಾರಾವಧಿಯಲ್ಲೇ ಕನ್ನಡ ಭವನದ ನಿರ್ಮಾಣ ಕಾಮಗಾರಿ ಆರಂಭವಾಗಬೇಕು. ಅದಕ್ಕೆ ಅಗತ್ಯವಾಗ ಹಣಕಾಸನ್ನು ಅವರು ಬಜೆಟ್ನಲ್ಲಿ ಒದಗಿಸಬೇಕು. ಅವರ ಅಧಿಕಾರಾವಧಿಯಲ್ಲೇ ಭವನದ ಉದ್ಘಾಟನೆ ಆಗಬೇಕು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>