<p><strong>ಬೆಂಗಳೂರು: </strong>ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಸಹಯೋಗದೊಂದಿಗೆ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗಾಗಿ ಮೇ 7 ರಂದು ಚಿಕ್ಕಮಗಳೂರಿನ ಕೆಐಓಸಿಎಲ್ನಲ್ಲಿ ಕನ್ನಡ ವಿಜ್ಞಾನ ಲೇಖಕರ ತರಬೇತಿ ಶಿಬಿರವನ್ನು ಆಯೋಜಿಸಿದೆ. <br /> <br /> ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ನಿರೂಪಕರು, ರೇಡಿಯೋ ಭಾಷಣಕಾರರು ಶಿಬಿರದಲ್ಲಿ ಭಾಗವಹಿಸಬಹುದು. <br /> <br /> ಶಿಬಿರದಲ್ಲಿ ಬರವಣಿಯೆ ಕೌಶಲ್ಯ, ಆಕರ ಮತ್ತು ಶಬ್ದ ಬಳಕೆ, ಅನುವಾದ ಕುರಿತು ನುರಿತ ವಿಜ್ಞಾನ ಬರಹಗಾರರು ಮಾಹಿತಿ ನೀಡಲಿದ್ದಾರೆ. <br /> <br /> ಶಿಬಿರಾರ್ಥಿಗಳು ವಿಜ್ಞಾನದ ವಿಷಯದಲ್ಲಿ ಕನಿಷ್ಠ ಒಂದು ಲೇಖನವನ್ನಾದರೂ ಪ್ರಕಟಿಸಿರಬೇಕು ಮತ್ತು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ ಮತ್ತು ಪ್ರಯಾಣ ಭತ್ಯೆಯ ಸೌಲಭ್ಯವನ್ನು ಒದಗಿಸಲಾಗುವುದು.<br /> <br /> ಭಾಗವಹಿಸಲಿಚ್ಛಿಸುವವರು ವ್ಯಕ್ತಿ ವಿವರದೊಂದಿಗೆ ಈಗಾಗಲೇ ಪ್ರಕಟಗೊಂಡ ಸ್ವ-ರಚಿ ಕನ್ನಡ ವೈಜ್ಞಾನಿಕ ಲೇಖನದ ಪ್ರತಿಯೊಂದಿಗೆ ಅರ್ಜಿಯನ್ನು ಏಪ್ರಿಲ್ 15ರ ಒಳಗೆ ಕೆಳಕಂಡ ವಿಳಾಸಕ್ಕೆ ಸಲ್ಲಿಸಬಹುದು. <br /> ವಿಳಾಸ- ಡಾ. ವಸುಂಧರಾ ಭೂಪತಿ, ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನಭವನ, ನಂ. 24/2, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, <br /> ಇ-ಮೈಲ್: <a href="mailto:krvp.info@gmail.com">krvp.info@gmail.com</a> <br /> ಮೊಬೈಲ್: 99868 40477.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಸಹಯೋಗದೊಂದಿಗೆ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗಾಗಿ ಮೇ 7 ರಂದು ಚಿಕ್ಕಮಗಳೂರಿನ ಕೆಐಓಸಿಎಲ್ನಲ್ಲಿ ಕನ್ನಡ ವಿಜ್ಞಾನ ಲೇಖಕರ ತರಬೇತಿ ಶಿಬಿರವನ್ನು ಆಯೋಜಿಸಿದೆ. <br /> <br /> ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ನಿರೂಪಕರು, ರೇಡಿಯೋ ಭಾಷಣಕಾರರು ಶಿಬಿರದಲ್ಲಿ ಭಾಗವಹಿಸಬಹುದು. <br /> <br /> ಶಿಬಿರದಲ್ಲಿ ಬರವಣಿಯೆ ಕೌಶಲ್ಯ, ಆಕರ ಮತ್ತು ಶಬ್ದ ಬಳಕೆ, ಅನುವಾದ ಕುರಿತು ನುರಿತ ವಿಜ್ಞಾನ ಬರಹಗಾರರು ಮಾಹಿತಿ ನೀಡಲಿದ್ದಾರೆ. <br /> <br /> ಶಿಬಿರಾರ್ಥಿಗಳು ವಿಜ್ಞಾನದ ವಿಷಯದಲ್ಲಿ ಕನಿಷ್ಠ ಒಂದು ಲೇಖನವನ್ನಾದರೂ ಪ್ರಕಟಿಸಿರಬೇಕು ಮತ್ತು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ ಮತ್ತು ಪ್ರಯಾಣ ಭತ್ಯೆಯ ಸೌಲಭ್ಯವನ್ನು ಒದಗಿಸಲಾಗುವುದು.<br /> <br /> ಭಾಗವಹಿಸಲಿಚ್ಛಿಸುವವರು ವ್ಯಕ್ತಿ ವಿವರದೊಂದಿಗೆ ಈಗಾಗಲೇ ಪ್ರಕಟಗೊಂಡ ಸ್ವ-ರಚಿ ಕನ್ನಡ ವೈಜ್ಞಾನಿಕ ಲೇಖನದ ಪ್ರತಿಯೊಂದಿಗೆ ಅರ್ಜಿಯನ್ನು ಏಪ್ರಿಲ್ 15ರ ಒಳಗೆ ಕೆಳಕಂಡ ವಿಳಾಸಕ್ಕೆ ಸಲ್ಲಿಸಬಹುದು. <br /> ವಿಳಾಸ- ಡಾ. ವಸುಂಧರಾ ಭೂಪತಿ, ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನಭವನ, ನಂ. 24/2, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, <br /> ಇ-ಮೈಲ್: <a href="mailto:krvp.info@gmail.com">krvp.info@gmail.com</a> <br /> ಮೊಬೈಲ್: 99868 40477.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>