<p><strong>ಹಾವೇರಿ: </strong>`ಸಮೃದ್ಧ ಕರ್ನಾಟಕಕ್ಕಾಗಿ~ ಎನ್ನುವ ಘೋಷ ವಾಕ್ಯ ಹಾಗೂ ಉದ್ಯಮಿ ಅಶೋಕ ಖೇಣಿ ಬೆಂಬಲದೊಂದಿಗೆ ಕರ್ನಾಟಕ ಮಕ್ಕಳ ಪಕ್ಷ (ಕೆಎಂಪಿ) ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದಲ್ಲಿ ತನ್ನ ರಾಜಕೀಯ ಚಟುವಟಿಕೆ ಆರಂಭಿಸಲು ಸನ್ನದ್ಧವಾಗಿದೆ.<br /> <br /> `ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಇದೇ 18 ರಂದು ಪಕ್ಷದ ಜಿಲ್ಲಾ ಮಟ್ಟದ ಕಚೇರಿ ಉದ್ಘಾಟನೆ ಮೂಲಕ ಪಕ್ಷದ ಚಟುವಟಿಕೆಗಳಿಗೆ ಅಶೋಕ ಖೇಣಿ ಚಾಲನೆ ನೀಡಲಿದ್ದಾರೆ~ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಬಿ.ನಾಗೇಂದ್ರಪ್ರಸಾದ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>`ಸಮೃದ್ಧ ಕರ್ನಾಟಕಕ್ಕಾಗಿ~ ಎನ್ನುವ ಘೋಷ ವಾಕ್ಯ ಹಾಗೂ ಉದ್ಯಮಿ ಅಶೋಕ ಖೇಣಿ ಬೆಂಬಲದೊಂದಿಗೆ ಕರ್ನಾಟಕ ಮಕ್ಕಳ ಪಕ್ಷ (ಕೆಎಂಪಿ) ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದಲ್ಲಿ ತನ್ನ ರಾಜಕೀಯ ಚಟುವಟಿಕೆ ಆರಂಭಿಸಲು ಸನ್ನದ್ಧವಾಗಿದೆ.<br /> <br /> `ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಇದೇ 18 ರಂದು ಪಕ್ಷದ ಜಿಲ್ಲಾ ಮಟ್ಟದ ಕಚೇರಿ ಉದ್ಘಾಟನೆ ಮೂಲಕ ಪಕ್ಷದ ಚಟುವಟಿಕೆಗಳಿಗೆ ಅಶೋಕ ಖೇಣಿ ಚಾಲನೆ ನೀಡಲಿದ್ದಾರೆ~ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಬಿ.ನಾಗೇಂದ್ರಪ್ರಸಾದ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>