<p><strong>ಲಖನೌ (ಪಿಟಿಐ</strong>): ಕರ್ನಾಟಕ ಮೂಲದ ರೌಡಿಯೊಬ್ಬನ ನಿಕಟ ಸಹಚರನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕ್ರಿಯಾ ಪಡೆ ಶುಕ್ರವಾರ ಬಂಧಿಸಿದೆ.<br /> <br /> ಭೂಗತ ದೊರೆ ರಾಜಾ ಬೊನಾಂಜಾನ ನಿಕಟವರ್ತಿಯಾಗಿರುವ ಜಾವೇದ್ ಅಲಿಯಾಸ್ ಅಜಯ್ನನ್ನು ಇಲ್ಲಿನ ಗೋಮತಿ ನಗರ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. <br /> <br /> ವಾರಾಣಸಿ ನಿವಾಸಿ ಜಾವೇದ್ನನ್ನು ಮಂಗಳೂರು ಪೊಲೀಸರ ಮನವಿ ಮೇರೆಗೆ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಬ್ರಿಜ್ಲಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ (ಪಿಟಿಐ</strong>): ಕರ್ನಾಟಕ ಮೂಲದ ರೌಡಿಯೊಬ್ಬನ ನಿಕಟ ಸಹಚರನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕ್ರಿಯಾ ಪಡೆ ಶುಕ್ರವಾರ ಬಂಧಿಸಿದೆ.<br /> <br /> ಭೂಗತ ದೊರೆ ರಾಜಾ ಬೊನಾಂಜಾನ ನಿಕಟವರ್ತಿಯಾಗಿರುವ ಜಾವೇದ್ ಅಲಿಯಾಸ್ ಅಜಯ್ನನ್ನು ಇಲ್ಲಿನ ಗೋಮತಿ ನಗರ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. <br /> <br /> ವಾರಾಣಸಿ ನಿವಾಸಿ ಜಾವೇದ್ನನ್ನು ಮಂಗಳೂರು ಪೊಲೀಸರ ಮನವಿ ಮೇರೆಗೆ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಬ್ರಿಜ್ಲಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>