<p><strong>ಬೆಂಗಳೂರು:</strong> ಇಲ್ಲಿನ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಇದೇ 2ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ನ್ಯಾಯಾಲಯ ಕಲಾಪ ಬಹಿಷ್ಕರಿಸುತ್ತಿದ್ದ ವಕೀಲರು ಪ್ರತಿಭಟನೆ ಕೈಬಿಡುವ ನಿರ್ಧಾರ ಕೈಗೊಂಡಿದ್ದಾರೆ.<br /> <br /> ಮಂಗಳವಾರವೂ ನ್ಯಾಯಾಲಯ ಕಲಾಪಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದ ವಕೀಲರನ್ನು ಭೇಟಿ ಮಾಡಿದ ಸಚಿವರಾದ ಆರ್.ಅಶೋಕ ಮತ್ತು ಎಸ್.ಸುರೇಶ್ಕುಮಾರ್, ಘಟನೆ ಸಂಬಂಧ ಸಿಐಡಿ ಡಿಜಿಪಿ ರೂಪಕ್ಕುಮಾರ್ ದತ್ತ ಅವರ ವರದಿ ಆಧರಿಸಿ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. <br /> <br /> ಸಂಜೆ ವೇಳೆಗೆ ಅಧಿಕಾರಿಗಳ ವರ್ಗಾವಣೆ ಆದೇಶವೂ ಹೊರಬಿತ್ತು. ಈ ಹಿನ್ನೆಲೆಯಲ್ಲಿ ವಕೀಲರು ಪ್ರತಿಭಟನೆಯಿಂದ ಹಿಂದೆ ಸರಿದು ಬುಧವಾರದಿಂದ ಕಲಾಪಕ್ಕೆ ಹಾಜರಾಗುವ ನಿರ್ಧಾರ ಕೈಗೊಂಡರು.<br /> <br /> ಈ ಹಿನ್ನೆಲೆಯಲ್ಲಿ ವಕೀಲರು ಪ್ರತಿಭಟನೆಯಿಂದ ಹಿಂದೆ ಸರಿದು ಬುಧವಾರದಿಂದ ಕಲಾಪಕ್ಕೆ ಹಾಜರಾಗುವ ನಿರ್ಧಾರ ಕೈಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಲ್ಲಿನ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಇದೇ 2ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ನ್ಯಾಯಾಲಯ ಕಲಾಪ ಬಹಿಷ್ಕರಿಸುತ್ತಿದ್ದ ವಕೀಲರು ಪ್ರತಿಭಟನೆ ಕೈಬಿಡುವ ನಿರ್ಧಾರ ಕೈಗೊಂಡಿದ್ದಾರೆ.<br /> <br /> ಮಂಗಳವಾರವೂ ನ್ಯಾಯಾಲಯ ಕಲಾಪಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದ ವಕೀಲರನ್ನು ಭೇಟಿ ಮಾಡಿದ ಸಚಿವರಾದ ಆರ್.ಅಶೋಕ ಮತ್ತು ಎಸ್.ಸುರೇಶ್ಕುಮಾರ್, ಘಟನೆ ಸಂಬಂಧ ಸಿಐಡಿ ಡಿಜಿಪಿ ರೂಪಕ್ಕುಮಾರ್ ದತ್ತ ಅವರ ವರದಿ ಆಧರಿಸಿ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. <br /> <br /> ಸಂಜೆ ವೇಳೆಗೆ ಅಧಿಕಾರಿಗಳ ವರ್ಗಾವಣೆ ಆದೇಶವೂ ಹೊರಬಿತ್ತು. ಈ ಹಿನ್ನೆಲೆಯಲ್ಲಿ ವಕೀಲರು ಪ್ರತಿಭಟನೆಯಿಂದ ಹಿಂದೆ ಸರಿದು ಬುಧವಾರದಿಂದ ಕಲಾಪಕ್ಕೆ ಹಾಜರಾಗುವ ನಿರ್ಧಾರ ಕೈಗೊಂಡರು.<br /> <br /> ಈ ಹಿನ್ನೆಲೆಯಲ್ಲಿ ವಕೀಲರು ಪ್ರತಿಭಟನೆಯಿಂದ ಹಿಂದೆ ಸರಿದು ಬುಧವಾರದಿಂದ ಕಲಾಪಕ್ಕೆ ಹಾಜರಾಗುವ ನಿರ್ಧಾರ ಕೈಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>