<p><strong>ನೆಲಮಂಗಲ: </strong>ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿಯಾಗಿದೆ ಎಂದು ಪಾಲಿಕೆ ಸದಸ್ಯ ಶಿವಕುಮಾರ್ ತಿಳಿಸಿದರು.<br /> <br /> ಪಟ್ಟಣದ ವಿಶಾಲ್ ಆಂಗ್ಲಶಾಲೆ ಏರ್ಪಡಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಒತ್ತಡ ಹೇರುವುದನ್ನು ಕಡಿಮೆ ಮಾಡಬೇಕು ಎಂದು ಶಿಕ್ಷಕರಿಗೆ ಮತ್ತು ಪೋಷಕರಿಗೆ ಸೂಚಿಸಿದರು.<br /> <br /> ಶಾಲಾ ಸಂಸ್ಥಾಪಕ ಟಿ.ಕೆ.ನರಸೇಗೌಡ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು. ಪಾಲಿಕೆ ಸದಸ್ಯ ಎನ್.ಎಸ್.ಮೂರ್ತಿ, ಎ.ಟಿ.ರಾಜು, ಅಸ್ಮತ್ ಉನ್ನಿಸಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong>ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿಯಾಗಿದೆ ಎಂದು ಪಾಲಿಕೆ ಸದಸ್ಯ ಶಿವಕುಮಾರ್ ತಿಳಿಸಿದರು.<br /> <br /> ಪಟ್ಟಣದ ವಿಶಾಲ್ ಆಂಗ್ಲಶಾಲೆ ಏರ್ಪಡಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಒತ್ತಡ ಹೇರುವುದನ್ನು ಕಡಿಮೆ ಮಾಡಬೇಕು ಎಂದು ಶಿಕ್ಷಕರಿಗೆ ಮತ್ತು ಪೋಷಕರಿಗೆ ಸೂಚಿಸಿದರು.<br /> <br /> ಶಾಲಾ ಸಂಸ್ಥಾಪಕ ಟಿ.ಕೆ.ನರಸೇಗೌಡ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು. ಪಾಲಿಕೆ ಸದಸ್ಯ ಎನ್.ಎಸ್.ಮೂರ್ತಿ, ಎ.ಟಿ.ರಾಜು, ಅಸ್ಮತ್ ಉನ್ನಿಸಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>