<p><strong>ರಾಣೆಬೆನ್ನೂರ (ಹಾವೇರಿ ಜಿಲ್ಲೆ):</strong> ತಾಲ್ಲೂಕಿನ ಚಳಗೇರಿ ಗ್ರಾಮದ ಹೊಲವೊಂದರಲ್ಲಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಮೂವರು ಕಾರ್ಮಿಕರ ಮೈಮೇಲೆ ಕಲ್ಲು ಬಿದ್ದು ಇಬ್ಬರು ಮೃತಪಟ್ಟು, ಒಬ್ಬ ತೀವ್ರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.<br /> <br /> ಮೃತರನ್ನು ಚಳಗೇರಿ ಗ್ರಾಮದ ಸುರೇಶ ನಿಂಗಪ್ಪ ತಳವಾರ (35), ಮೆಹಬೂಬ್ಸಾಬ್ ಜಮಾಲ್ಸಾಬ್ ಅಗಸಿಬಾಗಿಲು (48) ಎಂದು ಗುರುತಿಸಲಾಗಿದೆ. ರಾಮಪ್ಪ ದಾಸಪ್ಪ ಮೆಡ್ಲೇರಿ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರ (ಹಾವೇರಿ ಜಿಲ್ಲೆ):</strong> ತಾಲ್ಲೂಕಿನ ಚಳಗೇರಿ ಗ್ರಾಮದ ಹೊಲವೊಂದರಲ್ಲಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಮೂವರು ಕಾರ್ಮಿಕರ ಮೈಮೇಲೆ ಕಲ್ಲು ಬಿದ್ದು ಇಬ್ಬರು ಮೃತಪಟ್ಟು, ಒಬ್ಬ ತೀವ್ರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.<br /> <br /> ಮೃತರನ್ನು ಚಳಗೇರಿ ಗ್ರಾಮದ ಸುರೇಶ ನಿಂಗಪ್ಪ ತಳವಾರ (35), ಮೆಹಬೂಬ್ಸಾಬ್ ಜಮಾಲ್ಸಾಬ್ ಅಗಸಿಬಾಗಿಲು (48) ಎಂದು ಗುರುತಿಸಲಾಗಿದೆ. ರಾಮಪ್ಪ ದಾಸಪ್ಪ ಮೆಡ್ಲೇರಿ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>