<p>ಜೆ.ಪಿ.ನಗರ 2ನೇ ಹಂತದಲ್ಲಿರುವ ದೇವಿ ದೇವಸ್ಥಾನದ ಹಿಂಭಾಗದಲ್ಲಿರುವ ಆವರಣದಲ್ಲಿ ಪ್ಲಾಸ್ಟಿಕ್, ಕೊಳೆತ ತರಕಾರಿ, ಹೂವಿನ ಮಾಲೆಗಳನ್ನು ಎಸೆದಿದ್ದು, ಅವು ಅಲ್ಲೆ ಕೊಳೆತು ದುರ್ನಾತ ಬೀರುತ್ತಿದೆ. ದೇವಾಲಯಕ್ಕೆ ಸಮೀಪವಿರುವ ಈ ಕಸದ ರಾಶಿಯಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ತೊಂದರೆ ಅನುಭವಿಸುವಂತಾಗಿದೆ.<br /> <br /> ಈಗ ಮಳೆಗಾಲ ಆರಂಭವಾಗಿದೆ. ಅಲ್ಲಿನ ಕಸದ ರಾಶಿಯನ್ನು ಹಾಗೆಯೇ ಬಿಟ್ಟರೆ ಅದು ಮಲೇರಿಯಾ ಹಾಗೂ ಮತ್ತಿತರ ರೋಗಗಳನ್ನು ಹರಡಲು ಕಾರಣವಾಗಬಹುದು. ಆದ್ದರಿಂದ ಆದಷ್ಟು ಬೇಗ ಈ ಕಸದ ರಾಶಿಯನ್ನು ತೆರವುಗೊಳಿಸಿ ಈ ಜಾಗವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಆರೋಗ್ಯ ಕಾಪಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೆ.ಪಿ.ನಗರ 2ನೇ ಹಂತದಲ್ಲಿರುವ ದೇವಿ ದೇವಸ್ಥಾನದ ಹಿಂಭಾಗದಲ್ಲಿರುವ ಆವರಣದಲ್ಲಿ ಪ್ಲಾಸ್ಟಿಕ್, ಕೊಳೆತ ತರಕಾರಿ, ಹೂವಿನ ಮಾಲೆಗಳನ್ನು ಎಸೆದಿದ್ದು, ಅವು ಅಲ್ಲೆ ಕೊಳೆತು ದುರ್ನಾತ ಬೀರುತ್ತಿದೆ. ದೇವಾಲಯಕ್ಕೆ ಸಮೀಪವಿರುವ ಈ ಕಸದ ರಾಶಿಯಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ತೊಂದರೆ ಅನುಭವಿಸುವಂತಾಗಿದೆ.<br /> <br /> ಈಗ ಮಳೆಗಾಲ ಆರಂಭವಾಗಿದೆ. ಅಲ್ಲಿನ ಕಸದ ರಾಶಿಯನ್ನು ಹಾಗೆಯೇ ಬಿಟ್ಟರೆ ಅದು ಮಲೇರಿಯಾ ಹಾಗೂ ಮತ್ತಿತರ ರೋಗಗಳನ್ನು ಹರಡಲು ಕಾರಣವಾಗಬಹುದು. ಆದ್ದರಿಂದ ಆದಷ್ಟು ಬೇಗ ಈ ಕಸದ ರಾಶಿಯನ್ನು ತೆರವುಗೊಳಿಸಿ ಈ ಜಾಗವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಆರೋಗ್ಯ ಕಾಪಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>