<p>ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ 10 ಮಂದಿ ಪುರುಷರು ಮಾತ್ರ ಸ್ಪರ್ಧಿಸಿದ್ದಾರೆ. ಮಹಿಳೆಯರು ಏಕೆ ಸ್ಪರ್ಧಿಸಿಲ್ಲ ಎನ್ನುವುದು ಸಾಹಿತ್ಯ ವಲಯದಲ್ಲಿ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.<br /> <br /> ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಪುರುಷನಿಗೆ ಸಮಾನವಾಗಿ ಪೈಪೋಟಿ ನೀಡುತ್ತಿದ್ದಾಳೆ. ಕರ್ನಾಟಕದಲ್ಲಿ ಮಹಿಳಾ ಸಾಹಿತಿಗಳು, ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಇದ್ದಾರೆ. ಒಬ್ಬ ಮಹಿಳೆಯಾದರೂ ಸ್ಪರ್ಧಿಸಬಹುದಿತ್ತು.<br /> <br /> ಮಂಡ್ಯ ಜಿಲ್ಲಾ ಕ ಸಾ ಪ ಅಧ್ಯಕ್ಷ ಸ್ಥಾನಕ್ಕೆ ಮಹಿಳೆಯೊಬ್ಬರು (ಮೀರಾ ಶಿವಲಿಂಗಯ್ಯ) ಸ್ಪರ್ಧಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ 10 ಮಂದಿ ಪುರುಷರು ಮಾತ್ರ ಸ್ಪರ್ಧಿಸಿದ್ದಾರೆ. ಮಹಿಳೆಯರು ಏಕೆ ಸ್ಪರ್ಧಿಸಿಲ್ಲ ಎನ್ನುವುದು ಸಾಹಿತ್ಯ ವಲಯದಲ್ಲಿ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.<br /> <br /> ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಪುರುಷನಿಗೆ ಸಮಾನವಾಗಿ ಪೈಪೋಟಿ ನೀಡುತ್ತಿದ್ದಾಳೆ. ಕರ್ನಾಟಕದಲ್ಲಿ ಮಹಿಳಾ ಸಾಹಿತಿಗಳು, ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಇದ್ದಾರೆ. ಒಬ್ಬ ಮಹಿಳೆಯಾದರೂ ಸ್ಪರ್ಧಿಸಬಹುದಿತ್ತು.<br /> <br /> ಮಂಡ್ಯ ಜಿಲ್ಲಾ ಕ ಸಾ ಪ ಅಧ್ಯಕ್ಷ ಸ್ಥಾನಕ್ಕೆ ಮಹಿಳೆಯೊಬ್ಬರು (ಮೀರಾ ಶಿವಲಿಂಗಯ್ಯ) ಸ್ಪರ್ಧಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>