<p>ಬೆಂಗಳೂರು: `ಕಾರ್ಮಿಕ ವರ್ಗದ ಬೇಡಿಕೆಗಳ ಬಗ್ಗೆ ಮಂಗಳವಾರ (ಜು. 10) ಸಾಮೂಹಿಕ ಪ್ರದರ್ಶನಗಳ ಮೂಲಕ ಪ್ರತಿಭಟನೆ ನಡೆಸಲಾಗುವುದು~ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತಸುಬ್ಬರಾವ್ ಹೇಳಿದರು.<br /> <br /> ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬೆಲೆ ಏರಿಕೆ ಮುಗಿಲು ಮುಟ್ಟಿದೆ. ಆದರೆ, ಜನ ಸಾಮಾನ್ಯರ ಉಳಿವಿಗಾಗಿ ಸೂಕ್ತ ಕ್ರಮಗಳ ಮೂಲಕ ಬೆಲೆ ಏರಿಕೆಯನ್ನು ಸರ್ಕಾರ ತಡೆಗಟ್ಟಬೇಕು. ನಿಯಂತ್ರಿತ ಬೆಲೆಯಲ್ಲಿ ಎಲ್ಲರಿಗೂ ಅಗತ್ಯ ವಸ್ತುಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು~ ಎಂದರು.<br /> <br /> `ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಹಂತ ಹಂತವಾಗಿ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದರು.<br /> <br /> ಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ ಎಸ್.ನಾಗರಾಜು, ಡಿ.ಎ. ವಿಜಯ ಭಾಸ್ಕರ್, ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಕಾರ್ಮಿಕ ವರ್ಗದ ಬೇಡಿಕೆಗಳ ಬಗ್ಗೆ ಮಂಗಳವಾರ (ಜು. 10) ಸಾಮೂಹಿಕ ಪ್ರದರ್ಶನಗಳ ಮೂಲಕ ಪ್ರತಿಭಟನೆ ನಡೆಸಲಾಗುವುದು~ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತಸುಬ್ಬರಾವ್ ಹೇಳಿದರು.<br /> <br /> ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬೆಲೆ ಏರಿಕೆ ಮುಗಿಲು ಮುಟ್ಟಿದೆ. ಆದರೆ, ಜನ ಸಾಮಾನ್ಯರ ಉಳಿವಿಗಾಗಿ ಸೂಕ್ತ ಕ್ರಮಗಳ ಮೂಲಕ ಬೆಲೆ ಏರಿಕೆಯನ್ನು ಸರ್ಕಾರ ತಡೆಗಟ್ಟಬೇಕು. ನಿಯಂತ್ರಿತ ಬೆಲೆಯಲ್ಲಿ ಎಲ್ಲರಿಗೂ ಅಗತ್ಯ ವಸ್ತುಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು~ ಎಂದರು.<br /> <br /> `ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಹಂತ ಹಂತವಾಗಿ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದರು.<br /> <br /> ಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ ಎಸ್.ನಾಗರಾಜು, ಡಿ.ಎ. ವಿಜಯ ಭಾಸ್ಕರ್, ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>