<p><strong>ಶ್ರೀನಗರ (ಐಎಎನ್ಎಸ್):</strong> ಪ್ರತ್ಯೇಕತಾವಾದಿ ಗೆರಿಲ್ಲಾಗಳು ಗುಂಡಿನ ದಾಳಿ ನಡೆಸಿ ಸಹಾಯಕ ಸಬ್-ಇನ್ಸ್ಪೆಕ್ಟರ್ ಸುಖಪಾಲ್ ಸಿಂಗ್ ಅವರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿಯಾದ ಶ್ರೀನಗರದಲ್ಲಿ ಶುಕ್ರವಾರ ನಡೆದಿದೆ.<br /> <br /> ಪ್ರತ್ಯೇಕತಾವಾದಿ ಗೆರಿಲ್ಲಾಗಳು ಸಮೀಪದಿಂದ ಗುಂಡು ಹಾರಿಸಿದ ಪರಿಣಾಮ ದೇಹದಲ್ಲಿ ಎರಡು ಗುಂಡುಗಳು ಹೊಕ್ಕು ಗಂಭೀರವಾಗಿ ಗಾಯಗೊಂಡಿದ್ದ ಸಿಂಗ್ ಅವರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅವರು ಬದುಕುಳಿಯಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಆದರೆ ಇವರೆಗೆ ಯಾವುದೇ ಪ್ರತ್ಯೇಕತಾವಾದಿಗಳ ಗುಂಪು ದಾಳಿ ಹೊಣೆ ಹೊತ್ತಿಲ್ಲ.<br /> <br /> ವಸಂತ ಋತುವಿನ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆ ಮಾರ್ಗವನ್ನು ತೆರೆದಿದ್ದು, ಇದರಿಂದಾಗಿ ವಿಧ್ವಂಸಕ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಕಣಿವೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ (ಐಎಎನ್ಎಸ್):</strong> ಪ್ರತ್ಯೇಕತಾವಾದಿ ಗೆರಿಲ್ಲಾಗಳು ಗುಂಡಿನ ದಾಳಿ ನಡೆಸಿ ಸಹಾಯಕ ಸಬ್-ಇನ್ಸ್ಪೆಕ್ಟರ್ ಸುಖಪಾಲ್ ಸಿಂಗ್ ಅವರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿಯಾದ ಶ್ರೀನಗರದಲ್ಲಿ ಶುಕ್ರವಾರ ನಡೆದಿದೆ.<br /> <br /> ಪ್ರತ್ಯೇಕತಾವಾದಿ ಗೆರಿಲ್ಲಾಗಳು ಸಮೀಪದಿಂದ ಗುಂಡು ಹಾರಿಸಿದ ಪರಿಣಾಮ ದೇಹದಲ್ಲಿ ಎರಡು ಗುಂಡುಗಳು ಹೊಕ್ಕು ಗಂಭೀರವಾಗಿ ಗಾಯಗೊಂಡಿದ್ದ ಸಿಂಗ್ ಅವರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅವರು ಬದುಕುಳಿಯಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಆದರೆ ಇವರೆಗೆ ಯಾವುದೇ ಪ್ರತ್ಯೇಕತಾವಾದಿಗಳ ಗುಂಪು ದಾಳಿ ಹೊಣೆ ಹೊತ್ತಿಲ್ಲ.<br /> <br /> ವಸಂತ ಋತುವಿನ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆ ಮಾರ್ಗವನ್ನು ತೆರೆದಿದ್ದು, ಇದರಿಂದಾಗಿ ವಿಧ್ವಂಸಕ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಕಣಿವೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>